AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 22, 2022 | 7:00 AM

Share
ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

1 / 5
ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

2 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

4 / 5
ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ