Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.
Updated on: May 22, 2022 | 7:00 AM
Share

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್ ಬ್ಯಾಕ್ಗ್ರೌಂಡ್ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯವಹಾರ ಹಲವು ತಿರುವುಗಳಿಂದ ಇರಲಿದೆ..
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಭಾರತ ಭವಿಷ್ಯವನ್ನು ರೂಪಿಸುತ್ತಿದೆ; ಪ್ಯಾರಿಸ್ನಲ್ಲಿ ಪ್ರಧಾನಿ ಮೋದಿ ಭಾಷಣ
ಜಾರ್ಖಂಡ್ ಬಿಜೆಪಿ ಬೆಂಬಲಿತ ರಾಜ್ಯಸಭಾ ಅಭ್ಯರ್ಥಿಗೆ ಅನಿರೀಕ್ಷಿತ ಗೆಲುವು
ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು




