Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.
Updated on: May 22, 2022 | 7:00 AM
Share

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.
1 / 5

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್ ಬ್ಯಾಕ್ಗ್ರೌಂಡ್ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.
2 / 5

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.
3 / 5

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.
4 / 5

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.
5 / 5
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅತಿಯಾದ ತೊಂದರೆಯಿಂದ ದೈವಕ್ಕೆ ಶರಣಾಗುವರು..
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಸತತ 5 ಸೋಲುಗಳ ನಂತರ ಗೆಲುವಿನ ಖಾತೆ ತೆರೆದ ರಾಹುಲ್ ದ್ರಾವಿಡ್ ತಂಡ
'ಭಾರತ್ ಇನ್ನೋವೇಟ್ಸ್' ಪುಸ್ತಕ ಬಿಡುಗಡೆಗೊಳಿಸಿದ ಸಚಿವ ಪ್ರಲ್ಹಾದ್ ಜೋಶಿ
ಅನ್ನ ತಿನ್ನುವಾಗಲಾದ್ರೂ ಒಳ್ಳೆಯ ಮಾತು ಬರಲಿ: ಕಿರಣ್ ಮೇಲೆ ಸ್ಪರ್ಧಿಗಳು ಗರಂ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್ ನಡೆಗೆ ಹೈಕೋರ್ಟ್ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ




