Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.
Updated on: May 22, 2022 | 7:00 AM
Share

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್ ಬ್ಯಾಕ್ಗ್ರೌಂಡ್ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.

Web contact
TV9 Kannada
Read More
Related Photo Gallery
ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ಹೊರಟ ಡಿಸಿಎಂ ಡಿಕೆಶಿ
ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?
ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ
ವೈಭವ್ ಔಟಾದಾಗ ಕಾವ್ಯ ಮಾರನ್ ಏನು ಮಾಡಿದ್ರು ನೋಡಿ
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ




