AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 22, 2022 | 7:00 AM

Share
ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

1 / 5
ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

2 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

4 / 5
ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

5 / 5
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ