AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 22, 2022 | 7:00 AM

Share
ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

1 / 5
ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್​ ಬ್ಯಾಕ್​ಗ್ರೌಂಡ್​ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

2 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 5
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

4 / 5
ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.  

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು