AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಪ್ರವಾಸದಿಂದ ಮರಳುತ್ತಲೇ ಫೋಟೊಶೂಟ್​ಗಿಳಿದ ಸಮಂತಾ

Samantha: ಪ್ರವಾಸದಿಂದ ಮರಳಿದ ಬಳಿಕ ಹೊಸ ಫೊಟೊಶೂಟ್ ಮಾಡಿಸಿರುವ ಸಮಂತಾ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 15, 2023 | 11:16 PM

Share
ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

1 / 8
ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

2 / 8
'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

3 / 8
ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

4 / 8
ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 8
ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

7 / 8
ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

8 / 8
Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?