AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಪ್ರವಾಸದಿಂದ ಮರಳುತ್ತಲೇ ಫೋಟೊಶೂಟ್​ಗಿಳಿದ ಸಮಂತಾ

Samantha: ಪ್ರವಾಸದಿಂದ ಮರಳಿದ ಬಳಿಕ ಹೊಸ ಫೊಟೊಶೂಟ್ ಮಾಡಿಸಿರುವ ಸಮಂತಾ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 15, 2023 | 11:16 PM

Share
ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

1 / 8
ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

2 / 8
'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

3 / 8
ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

4 / 8
ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 8
ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

7 / 8
ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

8 / 8
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ