AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಪ್ರವಾಸದಿಂದ ಮರಳುತ್ತಲೇ ಫೋಟೊಶೂಟ್​ಗಿಳಿದ ಸಮಂತಾ

Samantha: ಪ್ರವಾಸದಿಂದ ಮರಳಿದ ಬಳಿಕ ಹೊಸ ಫೊಟೊಶೂಟ್ ಮಾಡಿಸಿರುವ ಸಮಂತಾ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 15, 2023 | 11:16 PM

Share
ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

1 / 8
ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

2 / 8
'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

3 / 8
ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

4 / 8
ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 8
ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

7 / 8
ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

8 / 8
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್