AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಪ್ರವಾಸದಿಂದ ಮರಳುತ್ತಲೇ ಫೋಟೊಶೂಟ್​ಗಿಳಿದ ಸಮಂತಾ

Samantha: ಪ್ರವಾಸದಿಂದ ಮರಳಿದ ಬಳಿಕ ಹೊಸ ಫೊಟೊಶೂಟ್ ಮಾಡಿಸಿರುವ ಸಮಂತಾ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 15, 2023 | 11:16 PM

Share
ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

1 / 8
ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

2 / 8
'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

3 / 8
ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

4 / 8
ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 8
ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

7 / 8
ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

8 / 8
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ