Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಪ್ರವಾಸದಿಂದ ಮರಳುತ್ತಲೇ ಫೋಟೊಶೂಟ್​ಗಿಳಿದ ಸಮಂತಾ

Samantha: ಪ್ರವಾಸದಿಂದ ಮರಳಿದ ಬಳಿಕ ಹೊಸ ಫೊಟೊಶೂಟ್ ಮಾಡಿಸಿರುವ ಸಮಂತಾ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 15, 2023 | 11:16 PM

ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

1 / 8
ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

2 / 8
'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

3 / 8
ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

4 / 8
ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 8
ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

7 / 8
ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

8 / 8
Follow us
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ