AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಪ್ರವಾಸದಿಂದ ಮರಳುತ್ತಲೇ ಫೋಟೊಶೂಟ್​ಗಿಳಿದ ಸಮಂತಾ

Samantha: ಪ್ರವಾಸದಿಂದ ಮರಳಿದ ಬಳಿಕ ಹೊಸ ಫೊಟೊಶೂಟ್ ಮಾಡಿಸಿರುವ ಸಮಂತಾ, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 15, 2023 | 11:16 PM

Share
ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

ನಟಿ ಸಮಂತಾ ಸಿನಿಮಾ ಚಿತ್ರೀಕರಣದಿಂದ ದೀರ್ಘ ಬ್ರೇಕ್ ಪಡೆದಿದ್ದಾರೆ.

1 / 8
ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

ಬ್ಯುಸಿ ಶೆಡ್ಯೂಲ್​ನಿಂದ ಮುಕ್ತಿ ಪಡೆದು ಪ್ರವಾಸದಲ್ಲಿ ಸಮಯ ಕಳೆದು ಬಂದಿದ್ದಾರೆ.

2 / 8
'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

'ಖುಷಿ' ಸಿನಿಮಾದ ಚಿತ್ರೀಕರಣ ಮುಗಿಸಿ ಗೆಳತಿಯೊಟ್ಟಿಗೆ ವಿದೇಶ ಪ್ರವಾಸ ಮಾಡಿ ಬಂದಿದ್ದಾರೆ ಸಮಂತಾ.

3 / 8
ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

ಪ್ರವಾಸದಿಂದ ಬಂದ ಕೂಡಲೇ ಹೊಸ ಫೋಟೊಶೂಟ್​ಗಳನ್ನು ಸಮಂತಾ ಮಾಡಿಸಿದ್ದಾರೆ.

4 / 8
ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಭಿನ್ನ ಉಡುಗೆಗಳನ್ನು ತೊಟ್ಟು ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

5 / 8
ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಹೊಸ ಚಿತ್ರಗಳಲ್ಲಿ ಸಮಂತಾ ಹಿಂದಿಗಿಂತಲೂ ಹೆಚ್ಚು ಅಂದವಾಗಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

6 / 8
ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

ಸಮಂತಾ ನಟನೆಯ 'ಖುಷಿ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ನಾಯಕ.

7 / 8
ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

ಸಮಂತಾರ ಹೊಸ ಚಿತ್ರಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದು, ಸಾವಿರಾರು ಲೈಕ್, ಕಮೆಂಟ್​ಗಳು ಫೋಟೊಕ್ಕೆ ಬಂದಿವೆ.

8 / 8
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ