AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samanvi: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿ ಅಮೃತಾ ನಾಯ್ಡು ಮಗಳು ಸಮನ್ವಿ ಸ್ಥಳದಲ್ಲೇ ನಿಧನ

ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

TV9 Web
| Edited By: |

Updated on: Jan 13, 2022 | 9:51 PM

Share
ಕಲರ್ಸ್​ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿಶೋ ಆರಂಭಗೊಂಡಿದೆ. ಈ ಕಾರ್ಯಕ್ರಮಕ್ಕೆ 6  ವರ್ಷದ  ಸಮನ್ವಿ ಸ್ಪರ್ಧಿಯಾಗಿ ತೆರಳಿದ್ದಳು.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿಶೋ ಆರಂಭಗೊಂಡಿದೆ. ಈ ಕಾರ್ಯಕ್ರಮಕ್ಕೆ 6  ವರ್ಷದ  ಸಮನ್ವಿ ಸ್ಪರ್ಧಿಯಾಗಿ ತೆರಳಿದ್ದಳು.

1 / 5
ಇಂದು (ಜನವರಿ 13) ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಮನ್ವಿ ಮೃತಪಟ್ಟಿದ್ದಾಳೆ. ಇದು ಅವಳ ಅಭಿಮಾನಿಗಳಿಗೆ ದುಃಖ ತಂದಿದೆ.

ಇಂದು (ಜನವರಿ 13) ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಮನ್ವಿ ಮೃತಪಟ್ಟಿದ್ದಾಳೆ. ಇದು ಅವಳ ಅಭಿಮಾನಿಗಳಿಗೆ ದುಃಖ ತಂದಿದೆ.

2 / 5
ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಸಮನ್ವಿ. ತಾಯಿ ಅಮೃತಾ ಜತೆ ಅವರು ಈ ರಿಯಾಲಿಟಿಶೋಗೆ ಬಂದಿದ್ದರು. ಇಂದು ಬೆಂಗಳೂರಿನ (Bengaluru) ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ತೆರಳುತ್ತಿದ್ದರು.

ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಸಮನ್ವಿ. ತಾಯಿ ಅಮೃತಾ ಜತೆ ಅವರು ಈ ರಿಯಾಲಿಟಿಶೋಗೆ ಬಂದಿದ್ದರು. ಇಂದು ಬೆಂಗಳೂರಿನ (Bengaluru) ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ತೆರಳುತ್ತಿದ್ದರು.

3 / 5
ಈ ವೇಳೆ ಸ್ಕೂಟರ್​ಗೆ ಹಿಂದಿನಿಂದ  ಲಾರಿ ಬಂದು ಹೊಡೆದಿದೆ. ಸ್ಥಳದಲ್ಲೇ ಸಮನ್ವಿ ಮೃತಪಟ್ಟಿದ್ದಾಳೆ. ಅಮೃತಾ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಈ ವೇಳೆ ಸ್ಕೂಟರ್​ಗೆ ಹಿಂದಿನಿಂದ  ಲಾರಿ ಬಂದು ಹೊಡೆದಿದೆ. ಸ್ಥಳದಲ್ಲೇ ಸಮನ್ವಿ ಮೃತಪಟ್ಟಿದ್ದಾಳೆ. ಅಮೃತಾ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

4 / 5
ಶೋಗೆ ಬರುವುದಕ್ಕೂ ಮೊದಲು ಮಾತನಾಡಿದ್ದ ಸಮನ್ವಿ, ‘ನನಗೆ ಅಮ್ಮ ಎಂದರೆ ತುಂಬಾನೇ ಅಚ್ಚುಮೆಚ್ಚು. ನಾನು ಅವಳನ್ನು ಜಾಸ್ತಿ ಪ್ರೀತಿ ಮಾಡುತ್ತೇನೆ. ಪಾರ್ಟಿಗೆ ಹೋಗ್ತಾರೆ. ಅಪ್ಪನ ಜತೆ ಹಣ ಶೇರ್​ ಮಾಡ್ತಾರೆ. ಈ ಕಾರಣಕ್ಕೆ ನನಗೆ ಅವಳು ಹೆಚ್ಚು ಇಷ್ಟ’ ಎಂದು ಹೇಳಿಕೊಂಡಿದ್ದಳು.

ಶೋಗೆ ಬರುವುದಕ್ಕೂ ಮೊದಲು ಮಾತನಾಡಿದ್ದ ಸಮನ್ವಿ, ‘ನನಗೆ ಅಮ್ಮ ಎಂದರೆ ತುಂಬಾನೇ ಅಚ್ಚುಮೆಚ್ಚು. ನಾನು ಅವಳನ್ನು ಜಾಸ್ತಿ ಪ್ರೀತಿ ಮಾಡುತ್ತೇನೆ. ಪಾರ್ಟಿಗೆ ಹೋಗ್ತಾರೆ. ಅಪ್ಪನ ಜತೆ ಹಣ ಶೇರ್​ ಮಾಡ್ತಾರೆ. ಈ ಕಾರಣಕ್ಕೆ ನನಗೆ ಅವಳು ಹೆಚ್ಚು ಇಷ್ಟ’ ಎಂದು ಹೇಳಿಕೊಂಡಿದ್ದಳು.

5 / 5
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ