AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೌರಿ’ ಸಿನಿಮಾದಲ್ಲಿನ ಅಭಿನಯಕ್ಕೆ ಸೈಮಾ ಪ್ರಶಸ್ತಿ ಪಡೆದ ಸಮರ್ಜಿತ್ ಲಂಕೇಶ್

ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಬಾರಿ ಸಮರ್ಜಿತ್ ಲಂಕೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ. ‘ಗೌರಿ’ ಸಿನಿಮಾದಲ್ಲಿನ ಚೊಚ್ಚಲ ಅಭಿನಯಕ್ಕಾಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಇದರಿಂದ ಸಮರ್ಜಿತ್ ಲಂಕೇಶ್ ಅವರಿಗೆ ದೊಡ್ಡ ಪ್ರೋತ್ಸಾಹ ಸಿಕ್ಕಂತಾಗಿದೆ. ಪ್ರಶಸ್ತಿ ಹಿಡಿದು ಅವರು ಖುಷಿಯಿಂದ ಪೋಸ್ ನೀಡಿದ್ದಾರೆ.

ಮದನ್​ ಕುಮಾರ್​
|

Updated on: Sep 07, 2025 | 1:19 PM

Share
ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ‘ಸೈಮಾ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಗೌರಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ ಅವರಿಗೆ ಈ ಅವಾರ್ಡ್ ನೀಡಲಾಗಿದೆ.

ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ‘ಸೈಮಾ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಗೌರಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ ಅವರಿಗೆ ಈ ಅವಾರ್ಡ್ ನೀಡಲಾಗಿದೆ.

1 / 5
‘ಗೌರಿ’ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್ ಅವರು ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಅವರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಂಡು ಗಮನ ಸೆಳೆದಿದ್ದಾರೆ.

‘ಗೌರಿ’ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್ ಅವರು ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಅವರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಂಡು ಗಮನ ಸೆಳೆದಿದ್ದಾರೆ.

2 / 5
ದುಬೈನಲ್ಲಿ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ (SIIMA) ಸಮಾರಂಭ ನಡೆದಿದೆ. ಚಿತ್ರರಂಗ ಹಲವು ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಸಮರ್ಜಿತ್ ಅವರು ಅವಾರ್ಡ್ ಹಿಡಿದು ಸಂಭ್ರಮಿಸಿದ್ದಾರೆ.

ದುಬೈನಲ್ಲಿ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ (SIIMA) ಸಮಾರಂಭ ನಡೆದಿದೆ. ಚಿತ್ರರಂಗ ಹಲವು ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಸಮರ್ಜಿತ್ ಅವರು ಅವಾರ್ಡ್ ಹಿಡಿದು ಸಂಭ್ರಮಿಸಿದ್ದಾರೆ.

3 / 5
ತಂದೆ ನಿರ್ದೇಶಕನಾಗಿದ್ದರೂ ಕೂಡ ಸಮರ್ಜಿತ್ ಅವರು ಸುಮ್ಮನೇ ಚಿತ್ರರಂಗಕ್ಕೆ ಬಂದಿಲ್ಲ. ಸಾಕಷ್ಟು ತಯಾರಿ ಮಾಡಿಕೊಂಡು ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅದರ ಫಲವಾಗಿ ಪ್ರಶಸ್ತಿ ಅವರ ಕೈ ಸೇರಿದೆ.

ತಂದೆ ನಿರ್ದೇಶಕನಾಗಿದ್ದರೂ ಕೂಡ ಸಮರ್ಜಿತ್ ಅವರು ಸುಮ್ಮನೇ ಚಿತ್ರರಂಗಕ್ಕೆ ಬಂದಿಲ್ಲ. ಸಾಕಷ್ಟು ತಯಾರಿ ಮಾಡಿಕೊಂಡು ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅದರ ಫಲವಾಗಿ ಪ್ರಶಸ್ತಿ ಅವರ ಕೈ ಸೇರಿದೆ.

4 / 5
‘ಎಲ್ಲರಿಗೂ ಧನ್ಯವಾದಗಳು. ಬೆಂಬಲ ನೀಡಿದ ನಿಮಗೆಲ್ಲ ನಾನು ಋಣಿಯಾಗಿದ್ದೇನೆ. ಗೌರಿ ಸಿನಿಮಾ ಆಗಲು ಕಾರಣರಾದ ಎಲ್ಲರಿಗೂ ಧನ್ಯವಾದ. ತಂದೆ-ತಾಯಿಗೆ ಧನ್ಯವಾದಗಳು’ ಎಂದು ಸಮರ್ಜಿತ್ ಲಂಕೇಶ್ ಹೇಳಿದ್ದಾರೆ.

‘ಎಲ್ಲರಿಗೂ ಧನ್ಯವಾದಗಳು. ಬೆಂಬಲ ನೀಡಿದ ನಿಮಗೆಲ್ಲ ನಾನು ಋಣಿಯಾಗಿದ್ದೇನೆ. ಗೌರಿ ಸಿನಿಮಾ ಆಗಲು ಕಾರಣರಾದ ಎಲ್ಲರಿಗೂ ಧನ್ಯವಾದ. ತಂದೆ-ತಾಯಿಗೆ ಧನ್ಯವಾದಗಳು’ ಎಂದು ಸಮರ್ಜಿತ್ ಲಂಕೇಶ್ ಹೇಳಿದ್ದಾರೆ.

5 / 5
Follow Us
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!