AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೌರಿ’ ಸಿನಿಮಾದಲ್ಲಿನ ಅಭಿನಯಕ್ಕೆ ಸೈಮಾ ಪ್ರಶಸ್ತಿ ಪಡೆದ ಸಮರ್ಜಿತ್ ಲಂಕೇಶ್

ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಬಾರಿ ಸಮರ್ಜಿತ್ ಲಂಕೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ. ‘ಗೌರಿ’ ಸಿನಿಮಾದಲ್ಲಿನ ಚೊಚ್ಚಲ ಅಭಿನಯಕ್ಕಾಗಿ ಅವರಿಗೆ ಈ ಪ್ರಶಸ್ತಿ ಸಿಕ್ಕಿದೆ. ಇದರಿಂದ ಸಮರ್ಜಿತ್ ಲಂಕೇಶ್ ಅವರಿಗೆ ದೊಡ್ಡ ಪ್ರೋತ್ಸಾಹ ಸಿಕ್ಕಂತಾಗಿದೆ. ಪ್ರಶಸ್ತಿ ಹಿಡಿದು ಅವರು ಖುಷಿಯಿಂದ ಪೋಸ್ ನೀಡಿದ್ದಾರೆ.

ಮದನ್​ ಕುಮಾರ್​
|

Updated on: Sep 07, 2025 | 1:19 PM

Share
ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ‘ಸೈಮಾ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಗೌರಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ ಅವರಿಗೆ ಈ ಅವಾರ್ಡ್ ನೀಡಲಾಗಿದೆ.

ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ‘ಸೈಮಾ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಗೌರಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ ಅವರಿಗೆ ಈ ಅವಾರ್ಡ್ ನೀಡಲಾಗಿದೆ.

1 / 5
‘ಗೌರಿ’ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್ ಅವರು ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಅವರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಂಡು ಗಮನ ಸೆಳೆದಿದ್ದಾರೆ.

‘ಗೌರಿ’ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್ ಅವರು ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಸಿನಿಮಾದಲ್ಲಿಯೇ ಅವರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಬಾಚಿಕೊಂಡು ಗಮನ ಸೆಳೆದಿದ್ದಾರೆ.

2 / 5
ದುಬೈನಲ್ಲಿ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ (SIIMA) ಸಮಾರಂಭ ನಡೆದಿದೆ. ಚಿತ್ರರಂಗ ಹಲವು ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಸಮರ್ಜಿತ್ ಅವರು ಅವಾರ್ಡ್ ಹಿಡಿದು ಸಂಭ್ರಮಿಸಿದ್ದಾರೆ.

ದುಬೈನಲ್ಲಿ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ (SIIMA) ಸಮಾರಂಭ ನಡೆದಿದೆ. ಚಿತ್ರರಂಗ ಹಲವು ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಸಮರ್ಜಿತ್ ಅವರು ಅವಾರ್ಡ್ ಹಿಡಿದು ಸಂಭ್ರಮಿಸಿದ್ದಾರೆ.

3 / 5
ತಂದೆ ನಿರ್ದೇಶಕನಾಗಿದ್ದರೂ ಕೂಡ ಸಮರ್ಜಿತ್ ಅವರು ಸುಮ್ಮನೇ ಚಿತ್ರರಂಗಕ್ಕೆ ಬಂದಿಲ್ಲ. ಸಾಕಷ್ಟು ತಯಾರಿ ಮಾಡಿಕೊಂಡು ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅದರ ಫಲವಾಗಿ ಪ್ರಶಸ್ತಿ ಅವರ ಕೈ ಸೇರಿದೆ.

ತಂದೆ ನಿರ್ದೇಶಕನಾಗಿದ್ದರೂ ಕೂಡ ಸಮರ್ಜಿತ್ ಅವರು ಸುಮ್ಮನೇ ಚಿತ್ರರಂಗಕ್ಕೆ ಬಂದಿಲ್ಲ. ಸಾಕಷ್ಟು ತಯಾರಿ ಮಾಡಿಕೊಂಡು ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಅದರ ಫಲವಾಗಿ ಪ್ರಶಸ್ತಿ ಅವರ ಕೈ ಸೇರಿದೆ.

4 / 5
‘ಎಲ್ಲರಿಗೂ ಧನ್ಯವಾದಗಳು. ಬೆಂಬಲ ನೀಡಿದ ನಿಮಗೆಲ್ಲ ನಾನು ಋಣಿಯಾಗಿದ್ದೇನೆ. ಗೌರಿ ಸಿನಿಮಾ ಆಗಲು ಕಾರಣರಾದ ಎಲ್ಲರಿಗೂ ಧನ್ಯವಾದ. ತಂದೆ-ತಾಯಿಗೆ ಧನ್ಯವಾದಗಳು’ ಎಂದು ಸಮರ್ಜಿತ್ ಲಂಕೇಶ್ ಹೇಳಿದ್ದಾರೆ.

‘ಎಲ್ಲರಿಗೂ ಧನ್ಯವಾದಗಳು. ಬೆಂಬಲ ನೀಡಿದ ನಿಮಗೆಲ್ಲ ನಾನು ಋಣಿಯಾಗಿದ್ದೇನೆ. ಗೌರಿ ಸಿನಿಮಾ ಆಗಲು ಕಾರಣರಾದ ಎಲ್ಲರಿಗೂ ಧನ್ಯವಾದ. ತಂದೆ-ತಾಯಿಗೆ ಧನ್ಯವಾದಗಳು’ ಎಂದು ಸಮರ್ಜಿತ್ ಲಂಕೇಶ್ ಹೇಳಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ