ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೋನ್ ಮಾರಾಟ ಆರಂಭ: ಬೆಲೆ ಕೇವಲ 14,999 ರೂ.

Samsung Galaxy A05s Sale in India: ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್​ಫೋನ್ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಸೇಲ್ ಕಾಣುತ್ತಿದೆ. ಇದರ 6GB RAM + 128GB ಸ್ಟೋರೇಜ್ ಕಾನ್ಫಿಗರೇಶನ್​ಗೆ 14,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಮತ್ತು ತಿಳಿ ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

|

Updated on: Oct 31, 2023 | 6:55 AM

ಬಜೆಟ್ ಬೆಲೆಗೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಸ್ಯಾಮ್​ಸಂಗ್ ಕಂಪನಿ ಮೊನ್ನೆಯಷ್ಟೆ ದೇಶದಲ್ಲಿ ಗ್ಯಾಲಕ್ಸಿ A05s ಫೋನನ್ನು ತನ್ನ A-ಸರಣಿಯ ಅಡಿಯಲ್ಲಿ ಅನಾವರಣ ಮಾಡಿತ್ತು. ಇದೀಗ ಈ ಫೋನ್ ಖರೀದಿಗೆ ಸಿಗುತ್ತಿದೆ. ಕಡಿಮೆ ಬೆಲೆ ಆಗಿದ್ದರೂ ಈ ಫೋನ್​ನಲ್ಲಿ ಬಲಿಷ್ಠವಾದ ಕ್ವಾಲ್ಕಂ ಸ್ನಾಪ್​ಡ್ರಾಗನ್ ಪ್ರೊಸೆಸರ್ ಇದೆ.

ಬಜೆಟ್ ಬೆಲೆಗೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಸ್ಯಾಮ್​ಸಂಗ್ ಕಂಪನಿ ಮೊನ್ನೆಯಷ್ಟೆ ದೇಶದಲ್ಲಿ ಗ್ಯಾಲಕ್ಸಿ A05s ಫೋನನ್ನು ತನ್ನ A-ಸರಣಿಯ ಅಡಿಯಲ್ಲಿ ಅನಾವರಣ ಮಾಡಿತ್ತು. ಇದೀಗ ಈ ಫೋನ್ ಖರೀದಿಗೆ ಸಿಗುತ್ತಿದೆ. ಕಡಿಮೆ ಬೆಲೆ ಆಗಿದ್ದರೂ ಈ ಫೋನ್​ನಲ್ಲಿ ಬಲಿಷ್ಠವಾದ ಕ್ವಾಲ್ಕಂ ಸ್ನಾಪ್​ಡ್ರಾಗನ್ ಪ್ರೊಸೆಸರ್ ಇದೆ.

1 / 5
ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್​ಫೋನ್ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಸೇಲ್ ಕಾಣುತ್ತಿದೆ. ಇದರ 6GB RAM + 128GB ಸ್ಟೋರೇಜ್ ಕಾನ್ಫಿಗರೇಶನ್​ಗೆ 14,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಮತ್ತು ತಿಳಿ ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್​ಫೋನ್ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಸೇಲ್ ಕಾಣುತ್ತಿದೆ. ಇದರ 6GB RAM + 128GB ಸ್ಟೋರೇಜ್ ಕಾನ್ಫಿಗರೇಶನ್​ಗೆ 14,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಮತ್ತು ತಿಳಿ ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

2 / 5
ಡ್ಯುಯಲ್-ಸಿಮ್ (ನ್ಯಾನೋ) ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೋನ್ ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ರನ್ ಆಗುತ್ತದೆ. 6.7-ಇಂಚಿನ ಪೂರ್ಣ-HD+ (1,080×2,4000 ಪಿಕ್ಸೆಲ್‌ಗಳು) PLS LCD ಡಿಸ್​ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ನಿಂದ ಚಾಲಿತವಾಗಿದೆ ಮತ್ತು 6GB RAM ಅನ್ನು ಹೊಂದಿದೆ.

ಡ್ಯುಯಲ್-ಸಿಮ್ (ನ್ಯಾನೋ) ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೋನ್ ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ರನ್ ಆಗುತ್ತದೆ. 6.7-ಇಂಚಿನ ಪೂರ್ಣ-HD+ (1,080×2,4000 ಪಿಕ್ಸೆಲ್‌ಗಳು) PLS LCD ಡಿಸ್​ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ನಿಂದ ಚಾಲಿತವಾಗಿದೆ ಮತ್ತು 6GB RAM ಅನ್ನು ಹೊಂದಿದೆ.

3 / 5
ಕ್ಯಾಮೆರಾ ವಿಚಾರಕ್ಕೆ ಬಂದರೆ, 50-ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾವನ್ನು f/1.8 ದ್ಯುತಿರಂಧ್ರದೊಂದಿಗೆ ನೀಡಲಾಗಿದೆ. 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು f/2.4 ದ್ಯುತಿರಂಧ್ರದೊಂದಿಗೆ ಮತ್ತು 2-ಮೆಗಾಪಿಕ್ಸೆಲ್ ಡೆಪ್ತ್ ಕ್ಯಾಮೆರಾ f/2.4 ಅಪರ್ಚರ್‌ನಲ್ಲಿದೆ. ಮುಂಭಾಗದಲ್ಲಿ, ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ f/2.0 ದ್ಯುತಿರಂಧ್ರದೊಂದಿಗೆ 13-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬಂದರೆ, 50-ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾವನ್ನು f/1.8 ದ್ಯುತಿರಂಧ್ರದೊಂದಿಗೆ ನೀಡಲಾಗಿದೆ. 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು f/2.4 ದ್ಯುತಿರಂಧ್ರದೊಂದಿಗೆ ಮತ್ತು 2-ಮೆಗಾಪಿಕ್ಸೆಲ್ ಡೆಪ್ತ್ ಕ್ಯಾಮೆರಾ f/2.4 ಅಪರ್ಚರ್‌ನಲ್ಲಿದೆ. ಮುಂಭಾಗದಲ್ಲಿ, ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ f/2.0 ದ್ಯುತಿರಂಧ್ರದೊಂದಿಗೆ 13-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

4 / 5
ಈ ಸ್ಮಾರ್ಟ್​ಫೋನ್ 25W ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ. 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.1, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಹ್ಯಾಂಡ್ಸೆಟ್ 3.5 ಎಂಎಂ ಆಡಿಯೊ ಜಾಕ್ ಅನ್ನು ಸಹ ಹೊಂದಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸಂವೇದಕವನ್ನು ಒಳಗೊಂಡಿವೆ.

ಈ ಸ್ಮಾರ್ಟ್​ಫೋನ್ 25W ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ. 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.1, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಹ್ಯಾಂಡ್ಸೆಟ್ 3.5 ಎಂಎಂ ಆಡಿಯೊ ಜಾಕ್ ಅನ್ನು ಸಹ ಹೊಂದಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸಂವೇದಕವನ್ನು ಒಳಗೊಂಡಿವೆ.

5 / 5
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ