AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡರೂ ಛಲ ಬಿಡದ ಸಂಯುಕ್ತಾ ಹೆಗಡೆ; ಹೊಸ ವಿಚಾರ ಹಂಚಿಕೊಂಡ ನಟಿ

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 11, 2023 | 2:08 PM

Share
‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

1 / 5
ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

2 / 5
ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

3 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

4 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

5 / 5
Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ