AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡರೂ ಛಲ ಬಿಡದ ಸಂಯುಕ್ತಾ ಹೆಗಡೆ; ಹೊಸ ವಿಚಾರ ಹಂಚಿಕೊಂಡ ನಟಿ

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 11, 2023 | 2:08 PM

Share
‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

1 / 5
ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

2 / 5
ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

3 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

4 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ