AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡರೂ ಛಲ ಬಿಡದ ಸಂಯುಕ್ತಾ ಹೆಗಡೆ; ಹೊಸ ವಿಚಾರ ಹಂಚಿಕೊಂಡ ನಟಿ

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 11, 2023 | 2:08 PM

Share
‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

1 / 5
ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

2 / 5
ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

3 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

4 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ