AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡರೂ ಛಲ ಬಿಡದ ಸಂಯುಕ್ತಾ ಹೆಗಡೆ; ಹೊಸ ವಿಚಾರ ಹಂಚಿಕೊಂಡ ನಟಿ

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 11, 2023 | 2:08 PM

Share
‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

1 / 5
ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

2 / 5
ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

3 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

4 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!