AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡರೂ ಛಲ ಬಿಡದ ಸಂಯುಕ್ತಾ ಹೆಗಡೆ; ಹೊಸ ವಿಚಾರ ಹಂಚಿಕೊಂಡ ನಟಿ

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 11, 2023 | 2:08 PM

Share
‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

‘ಕ್ರೀಮ್’​ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಈ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

1 / 5
ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

ಈಗ ಸಂಯುಕ್ತಾ ಹೆಗಡೆ ಅವರು ಚೇತರಿಕೆ ಕಂಡಿದ್ದಾರೆ. ಐದು ತಿಂಗಳ ಬಳಿಕ ಸೆಟ್​ಗೆ ಮರಳಿದ್ದಾರೆ. ಈ ಖುಷಿಯನ್ನು ಸಂಯುಕ್ತಾ ಹಂಚಿಕೊಂಡಿದ್ದಾರೆ.

2 / 5
ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

ಗಾಯಗೊಂಡರೂ ಸಂಯುಕ್ತಾ ಹೆಗಡೆ ಛಲ ಬಿಡಲಿಲ್ಲ. ಮತ್ತೆ ಅದೇ ದೃಶ್ಯದ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ.

3 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಫೈಟಿಂಗ್ ದೃಶ್ಯವನ್ನು ಸೆರೆ ಹಿಡಿಯಲಾಗುತ್ತಿತ್ತು. ಆ ಸಮಯದಲ್ಲಿ ಅವಘಡ ನಡೆದಿತ್ತು.  

4 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿತು.  

5 / 5
Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು