AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ರೀಮ್’ ಸಿನಿಮಾ ಡಬ್ಬಿಂಗ್ ಮುಗಿಸಿದ ಸಂಯುಕ್ತಾ ಹೆಗಡೆ; ಚಿತ್ರದ ಶೂಟಿಂಗ್ ವೇಳೆ ನಡೆದಿತ್ತು ಅವಘಡ

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು.

ರಾಜೇಶ್ ದುಗ್ಗುಮನೆ
|

Updated on:Mar 15, 2023 | 12:35 PM

Share
‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

1 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

2 / 5
‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

3 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

4 / 5
ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

5 / 5

Published On - 12:35 pm, Wed, 15 March 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ