AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ರೀಮ್’ ಸಿನಿಮಾ ಡಬ್ಬಿಂಗ್ ಮುಗಿಸಿದ ಸಂಯುಕ್ತಾ ಹೆಗಡೆ; ಚಿತ್ರದ ಶೂಟಿಂಗ್ ವೇಳೆ ನಡೆದಿತ್ತು ಅವಘಡ

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು.

ರಾಜೇಶ್ ದುಗ್ಗುಮನೆ
|

Updated on:Mar 15, 2023 | 12:35 PM

‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

1 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

2 / 5
‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

3 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

4 / 5
ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

5 / 5

Published On - 12:35 pm, Wed, 15 March 23

Follow us
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ