AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ರೀಮ್’ ಸಿನಿಮಾ ಡಬ್ಬಿಂಗ್ ಮುಗಿಸಿದ ಸಂಯುಕ್ತಾ ಹೆಗಡೆ; ಚಿತ್ರದ ಶೂಟಿಂಗ್ ವೇಳೆ ನಡೆದಿತ್ತು ಅವಘಡ

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು.

ರಾಜೇಶ್ ದುಗ್ಗುಮನೆ
|

Updated on:Mar 15, 2023 | 12:35 PM

Share
‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

1 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

2 / 5
‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

3 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

4 / 5
ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

5 / 5

Published On - 12:35 pm, Wed, 15 March 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?