AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ರೀಮ್’ ಸಿನಿಮಾ ಡಬ್ಬಿಂಗ್ ಮುಗಿಸಿದ ಸಂಯುಕ್ತಾ ಹೆಗಡೆ; ಚಿತ್ರದ ಶೂಟಿಂಗ್ ವೇಳೆ ನಡೆದಿತ್ತು ಅವಘಡ

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು.

ರಾಜೇಶ್ ದುಗ್ಗುಮನೆ
|

Updated on:Mar 15, 2023 | 12:35 PM

Share
‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

1 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

2 / 5
‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

3 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

4 / 5
ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

5 / 5

Published On - 12:35 pm, Wed, 15 March 23

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA