AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ರೀಮ್’ ಸಿನಿಮಾ ಡಬ್ಬಿಂಗ್ ಮುಗಿಸಿದ ಸಂಯುಕ್ತಾ ಹೆಗಡೆ; ಚಿತ್ರದ ಶೂಟಿಂಗ್ ವೇಳೆ ನಡೆದಿತ್ತು ಅವಘಡ

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು.

ರಾಜೇಶ್ ದುಗ್ಗುಮನೆ
|

Updated on:Mar 15, 2023 | 12:35 PM

Share
‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

‘ಕ್ರೀಮ್’​ ಸಿನಿಮಾ ಶೂಟಿಂಗ್​ನಲ್ಲಿ ಸಂಯುಕ್ತಾ ಹೆಗಡೆ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ವೇಳೆ ಅವರ ಕಾಲಿಗೆ ಗಂಭೀರ ಗಾಯ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಸಂಯುಕ್ತಾ ಗಾಯದಿಂದ ಚೇತರಿಸಿಕೊಂಡಿದ್ದರು.

1 / 5
ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

ಜುಲೈ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಕ್ರೀಮ್​’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಡೂಪ್ ಬಳಸಿ ಫೈಟ್ ಮಾಡೋಕೆ ಸಂಯುಕ್ತಾ ಹೆಗಡೆ ನೋ ಎಂದಿದ್ದರು. ಈ ಫೈಟ್​ ವೇಳೆ ಸಂಯುಕ್ತಾ ಗಾಯಗೊಂಡಿದ್ದರು. ಚೇತರಿಕೆ ಕಂಡ ನಂತರದಲ್ಲಿ ಮತ್ತೆ ಅದೇ ಫೈಟ್​ನ ಶೂಟ್ ಮಾಡಿದ್ದರು.

2 / 5
‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

‘ಕ್ರೀಮ್​’ ಸಿನಿಮಾ ಬಗ್ಗೆ ಸಂಯುಕ್ತಾ ಹೊಸ ಅಪ್​ಡೇಟ್ ನೀಡಿದ್ದಾರೆ. ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿರುವುದಾಗಿ ಅವರು ಹೇಳಿದ್ದಾರೆ.

3 / 5
‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ಕಿರಿಕ್​ ಪಾರ್ಟಿ’ ಸಿನಿಮಾ ಮೂಲಕ ಸಂಯುಕ್ತಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

4 / 5
ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

ಸಂಯುಕ್ತಾ ಹೆಗಡೆ ಅವರು ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ತಮಗೆ ಹೊಂದುವಂತಹ ಪಾತ್ರಗಳನ್ನು ಮಾತ್ರ ಒಪ್ಪಿ ನಟಿಸುತ್ತಿದ್ದಾರೆ.

5 / 5

Published On - 12:35 pm, Wed, 15 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ