AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samyuktha Hegde: ಥೈಲ್ಯಾಂಡ್​​ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡ ನಟಿ ಸಂಯುಕ್ತಾ ಹೆಗಡೆ

ಸಂಯುಕ್ತಾ ಹೆಗಡೆ ಅವರು ಈಗ ಹೊಸ ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಥೈಲ್ಯಾಂಡ್​ನಲ್ಲಿ ಅವರು ಸುತ್ತಾಡುತ್ತಿರುವ ಫೋಟೋಗಳು ಇದಾಗಿವೆ.

ರಾಜೇಶ್ ದುಗ್ಗುಮನೆ
|

Updated on: Jul 22, 2023 | 8:23 AM

Share
ನಟಿ ಸಂಯುಕ್ತಾ ಹೆಗಡೆ ಅವರು ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಫೇಮಸ್ ಆದರು. ಬಳಿಕ ಅವರು ಹಲವು ಸಿನಿಮಾ ಕೆಲಸಗಳಲ್ಲಿ ನಟಿಸಿದರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ನಟಿ ಸಂಯುಕ್ತಾ ಹೆಗಡೆ ಅವರು ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಫೇಮಸ್ ಆದರು. ಬಳಿಕ ಅವರು ಹಲವು ಸಿನಿಮಾ ಕೆಲಸಗಳಲ್ಲಿ ನಟಿಸಿದರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

1 / 7
ಸಂಯುಕ್ತಾ ಹೆಗಡೆ ಅವರು ಈಗ ಹೊಸ ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಥೈಲ್ಯಾಂಡ್​ನಲ್ಲಿ ಅವರು ಸುತ್ತಾಡುತ್ತಿರುವ ಫೋಟೋಗಳು ಇದಾಗಿವೆ.

ಸಂಯುಕ್ತಾ ಹೆಗಡೆ ಅವರು ಈಗ ಹೊಸ ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಥೈಲ್ಯಾಂಡ್​ನಲ್ಲಿ ಅವರು ಸುತ್ತಾಡುತ್ತಿರುವ ಫೋಟೋಗಳು ಇದಾಗಿವೆ.

2 / 7
ಈ ಫೋಟೋಗಳಲ್ಲಿ ಸಂಯುಕ್ತಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಈ ಫೋಟೋಗಳಲ್ಲಿ ಸಂಯುಕ್ತಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ಸಂಯುಕ್ತಾ ಹೆಗಡೆ ಅವರು ಥೈಲ್ಯಾಂಡ್​ನಲ್ಲಿ ಸ್ಕೂಬಾ ಡೈವಿಂಗ್ ಮಾಡಿದ್ದಾರೆ. ಅವರ ಫೋಟೋಗಳು ಅಭಿಮಾನಿಗಳಿಗೆ ಇಷ್ಟ ಆಗಿದೆ.

ಸಂಯುಕ್ತಾ ಹೆಗಡೆ ಅವರು ಥೈಲ್ಯಾಂಡ್​ನಲ್ಲಿ ಸ್ಕೂಬಾ ಡೈವಿಂಗ್ ಮಾಡಿದ್ದಾರೆ. ಅವರ ಫೋಟೋಗಳು ಅಭಿಮಾನಿಗಳಿಗೆ ಇಷ್ಟ ಆಗಿದೆ.

4 / 7
ಜುಲೈ 17ರಂದು ಸಂಯುಕ್ತಾ ಅವರು ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಜುಲೈ 17ರಂದು ಸಂಯುಕ್ತಾ ಅವರು ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

5 / 7
‘ಕ್ರೀಮ್​’ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರ ಕಾಲಿಗೆ ಪೆಟ್ಟಾಗಿತ್ತು. ಈ ಕಾರಣದಿಂದ ಸಂಯುಕ್ತಾ ಬೆಡ್​ರೆಸ್ಟ್​ನಲ್ಲಿದ್ದರು.

‘ಕ್ರೀಮ್​’ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರ ಕಾಲಿಗೆ ಪೆಟ್ಟಾಗಿತ್ತು. ಈ ಕಾರಣದಿಂದ ಸಂಯುಕ್ತಾ ಬೆಡ್​ರೆಸ್ಟ್​ನಲ್ಲಿದ್ದರು.

6 / 7
ವೈರಲ್ ಆದ ಸಂಯುಕ್ತಾ ಹೆಗಡೆ ಫೋಟೋಸ್.

ವೈರಲ್ ಆದ ಸಂಯುಕ್ತಾ ಹೆಗಡೆ ಫೋಟೋಸ್.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ