AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬವನ್ನು ಥಾಯ್ಲೆಂಡ್​ನಲ್ಲಿ ಆಚರಿಸಿಕೊಂಡ ಸಂಯುಕ್ತ, ಪಾರ್ಟಿ ಹೇಗಿತ್ತು? ಚಿತ್ರಗಳ ನೋಡಿ

Samyuktha Hegde: ನಟಿ ಸಂಯುಕ್ತಾ ಹೆಗ್ಡೆ ಥಾಯ್ಲೆಂಡ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೇಕ್​ನಿಂದ ಶುರುವಾದ ಹುಟ್ಟುಹಬ್ಬ ಮುಕ್ತಾಯವಾಗಿದ್ದು ಹೇಗೆ? ಚಿತ್ರಗಳಲ್ಲಿ ನೋಡಿ...

ಮಂಜುನಾಥ ಸಿ.
|

Updated on:Jul 19, 2023 | 10:50 PM

Share
ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

1 / 7
ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

2 / 7
ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

3 / 7
ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

4 / 7
ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

5 / 7
ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

6 / 7
ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

7 / 7

Published On - 10:49 pm, Wed, 19 July 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ