AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬವನ್ನು ಥಾಯ್ಲೆಂಡ್​ನಲ್ಲಿ ಆಚರಿಸಿಕೊಂಡ ಸಂಯುಕ್ತ, ಪಾರ್ಟಿ ಹೇಗಿತ್ತು? ಚಿತ್ರಗಳ ನೋಡಿ

Samyuktha Hegde: ನಟಿ ಸಂಯುಕ್ತಾ ಹೆಗ್ಡೆ ಥಾಯ್ಲೆಂಡ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೇಕ್​ನಿಂದ ಶುರುವಾದ ಹುಟ್ಟುಹಬ್ಬ ಮುಕ್ತಾಯವಾಗಿದ್ದು ಹೇಗೆ? ಚಿತ್ರಗಳಲ್ಲಿ ನೋಡಿ...

ಮಂಜುನಾಥ ಸಿ.
|

Updated on:Jul 19, 2023 | 10:50 PM

Share
ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

1 / 7
ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

2 / 7
ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

3 / 7
ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

4 / 7
ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

5 / 7
ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

6 / 7
ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

7 / 7

Published On - 10:49 pm, Wed, 19 July 23

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!