AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬವನ್ನು ಥಾಯ್ಲೆಂಡ್​ನಲ್ಲಿ ಆಚರಿಸಿಕೊಂಡ ಸಂಯುಕ್ತ, ಪಾರ್ಟಿ ಹೇಗಿತ್ತು? ಚಿತ್ರಗಳ ನೋಡಿ

Samyuktha Hegde: ನಟಿ ಸಂಯುಕ್ತಾ ಹೆಗ್ಡೆ ಥಾಯ್ಲೆಂಡ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೇಕ್​ನಿಂದ ಶುರುವಾದ ಹುಟ್ಟುಹಬ್ಬ ಮುಕ್ತಾಯವಾಗಿದ್ದು ಹೇಗೆ? ಚಿತ್ರಗಳಲ್ಲಿ ನೋಡಿ...

ಮಂಜುನಾಥ ಸಿ.
|

Updated on:Jul 19, 2023 | 10:50 PM

ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

1 / 7
ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

2 / 7
ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

3 / 7
ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

4 / 7
ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

5 / 7
ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

6 / 7
ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

7 / 7

Published On - 10:49 pm, Wed, 19 July 23

Follow us
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!