AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬವನ್ನು ಥಾಯ್ಲೆಂಡ್​ನಲ್ಲಿ ಆಚರಿಸಿಕೊಂಡ ಸಂಯುಕ್ತ, ಪಾರ್ಟಿ ಹೇಗಿತ್ತು? ಚಿತ್ರಗಳ ನೋಡಿ

Samyuktha Hegde: ನಟಿ ಸಂಯುಕ್ತಾ ಹೆಗ್ಡೆ ಥಾಯ್ಲೆಂಡ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೇಕ್​ನಿಂದ ಶುರುವಾದ ಹುಟ್ಟುಹಬ್ಬ ಮುಕ್ತಾಯವಾಗಿದ್ದು ಹೇಗೆ? ಚಿತ್ರಗಳಲ್ಲಿ ನೋಡಿ...

ಮಂಜುನಾಥ ಸಿ.
|

Updated on:Jul 19, 2023 | 10:50 PM

Share
ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

1 / 7
ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

2 / 7
ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

3 / 7
ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

4 / 7
ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

5 / 7
ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

6 / 7
ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

7 / 7

Published On - 10:49 pm, Wed, 19 July 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?