AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬವನ್ನು ಥಾಯ್ಲೆಂಡ್​ನಲ್ಲಿ ಆಚರಿಸಿಕೊಂಡ ಸಂಯುಕ್ತ, ಪಾರ್ಟಿ ಹೇಗಿತ್ತು? ಚಿತ್ರಗಳ ನೋಡಿ

Samyuktha Hegde: ನಟಿ ಸಂಯುಕ್ತಾ ಹೆಗ್ಡೆ ಥಾಯ್ಲೆಂಡ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೇಕ್​ನಿಂದ ಶುರುವಾದ ಹುಟ್ಟುಹಬ್ಬ ಮುಕ್ತಾಯವಾಗಿದ್ದು ಹೇಗೆ? ಚಿತ್ರಗಳಲ್ಲಿ ನೋಡಿ...

ಮಂಜುನಾಥ ಸಿ.
|

Updated on:Jul 19, 2023 | 10:50 PM

Share
ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

1 / 7
ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

2 / 7
ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

3 / 7
ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

4 / 7
ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

5 / 7
ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

6 / 7
ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

7 / 7

Published On - 10:49 pm, Wed, 19 July 23

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?