ಹುಟ್ಟುಹಬ್ಬವನ್ನು ಥಾಯ್ಲೆಂಡ್​ನಲ್ಲಿ ಆಚರಿಸಿಕೊಂಡ ಸಂಯುಕ್ತ, ಪಾರ್ಟಿ ಹೇಗಿತ್ತು? ಚಿತ್ರಗಳ ನೋಡಿ

Samyuktha Hegde: ನಟಿ ಸಂಯುಕ್ತಾ ಹೆಗ್ಡೆ ಥಾಯ್ಲೆಂಡ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೇಕ್​ನಿಂದ ಶುರುವಾದ ಹುಟ್ಟುಹಬ್ಬ ಮುಕ್ತಾಯವಾಗಿದ್ದು ಹೇಗೆ? ಚಿತ್ರಗಳಲ್ಲಿ ನೋಡಿ...

|

Updated on:Jul 19, 2023 | 10:50 PM

ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

ಥಾಯ್ಲೆಂಡ್​ನ ಕೋಹ್ ಪಂಗೋನ್​ ದ್ವೀಪದಲ್ಲಿ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ ಸಂಯುಕ್ತಾ ಹೆಗ್ಡೆ

1 / 7
ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

ಮಾದಕ ಉಡುಗೆ, ಬೆರಳಿಗೆ ಉಂಗುರ, ಕೇಕು ಜೊತೆಗೆ ವೈನು, ವೋಡ್ಕ ಸಂಯುಕ್ತಾರ ಹುಟ್ಟುಹಬ್ಬ ಜೋರಾಗಿಯೇ ನಡೆದಿದೆ.

2 / 7
ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

ತಮಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿರುವವರಿಗೆ ಧನ್ಯವಾದಗಳನ್ನು ಸಂಯುಕ್ತಾ ತಿಳಿಸಿದ್ದಾರೆ.

3 / 7
ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

ತಮ್ಮ ಹುಟ್ಟುಹಬ್ಬ ಶುರುವಾದ ಬಗೆ ಹಾಗೂ ಅಂತ್ಯವಾದ ಬಗೆ ಹೇಗಿತ್ತೆಂದು ಚಿತ್ರಗಳಲ್ಲಿ ಹೇಳಿದ್ದಾರೆ ಸಂಯುಕ್ತಾ.

4 / 7
ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

ಕೇಕಿಕೊಂದಿಗೆ ಶುರುವಾದ ಸಂಯುಕ್ತಾರ ಹುಟ್ಟುಹಬ್ಬ, ಮದ್ಯದ ನಶೆಯಲ್ಲಿ ಬೀದಿ ಬದಿಯ ಎಟಿಎಂ ಬಳಿ ನೆಲದಲ್ಲಿ ಕುಳಿತುಕೊಳ್ಳುವ ಮೂಲಕ ಅಂತ್ಯವಾಗಿದೆ.

5 / 7
ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

ನನಗೆ ತೋಚಿದಂತೆ ಬದುಕಲು ಸಾಧ್ಯವಾಗುತ್ತಿರುವುದಕ್ಕೆ ಸಂತೋಶವನ್ನು ಸಂಯುಕ್ತಾ ವ್ಯಕ್ತಪಡಿಸಿದ್ದಾರೆ.

6 / 7
ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

ಸಂಯುಕ್ತಾರ ಚಿತ್ರಗಳಿಗೆ ಕೆಲವರು ನೆಗೆಟಿವ್ ಕಮೆಂಟ್​ಗಳನ್ನು ಸಹ ಹಾಕಿದ್ದಾರೆ.

7 / 7

Published On - 10:49 pm, Wed, 19 July 23

Follow us
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ