AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳತಿಯ ತುಟಿಗೆ ಮುತ್ತು; ಸೆನ್ಸೇಷನ್ ಸೃಷ್ಟಿ ಮಾಡಿದ ಸಂಯುಕ್ತಾ ಹೆಗಡೆ

ನಟಿ ಸಂಯುಕ್ತಾ ಹೆಗಡೆ ಅವರು ಆಗಾಗ ಏನಾದರೂ ಒಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರ ಫೋಟೋ ಮೂಲಕ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಅವರ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ.

ರಾಜೇಶ್ ದುಗ್ಗುಮನೆ
|

Updated on:Jul 05, 2025 | 7:49 AM

Share
ನಟಿ ಸಂಯುಕ್ತಾ ಹೆಗಡೆ ಅವರು ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡುತ್ತಲೇ ಇರುತ್ತಾರೆ. ಒಂದಲ್ಲಾ ಒಂದು ವಿಚಾರಕ್ಕೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಆಗುತ್ತಾರೆ. ಈಗ ಅವರ ಫೋಟೋ ಒಂದು ವೈರಲ್ ಆಗಿ ಗಮನ ಸೆಳೆದಿದೆ.

ನಟಿ ಸಂಯುಕ್ತಾ ಹೆಗಡೆ ಅವರು ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡುತ್ತಲೇ ಇರುತ್ತಾರೆ. ಒಂದಲ್ಲಾ ಒಂದು ವಿಚಾರಕ್ಕೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಆಗುತ್ತಾರೆ. ಈಗ ಅವರ ಫೋಟೋ ಒಂದು ವೈರಲ್ ಆಗಿ ಗಮನ ಸೆಳೆದಿದೆ.

1 / 5
ಸಂಯುಕ್ತಾ ಹೆಗಡೆ ಆಪ್ತೆ ಎನಿಸಿಕೊಂಡಿರೋ ಪೂಜಿತಾ ಭಾಸ್ಕರ್ ಎಂಬುವವರ ವಿವಾಹ ಆಗಿದೆ. ಈ ವಿವಾಹಕ್ಕೂ ಮೊದಲು ಸಂಯುಕ್ತಾ ಗೆಳತಿಗೆ ಲಿಪ್ ಟು ಲಿಪ್ ಕಿಸ್ ಕೊಟ್ಟಿದ್ದಾರೆ. ಈ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಂಯುಕ್ತಾ ಹೆಗಡೆ ಆಪ್ತೆ ಎನಿಸಿಕೊಂಡಿರೋ ಪೂಜಿತಾ ಭಾಸ್ಕರ್ ಎಂಬುವವರ ವಿವಾಹ ಆಗಿದೆ. ಈ ವಿವಾಹಕ್ಕೂ ಮೊದಲು ಸಂಯುಕ್ತಾ ಗೆಳತಿಗೆ ಲಿಪ್ ಟು ಲಿಪ್ ಕಿಸ್ ಕೊಟ್ಟಿದ್ದಾರೆ. ಈ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಸಾಮಾನ್ಯವಾಗಿ ನಟಿಯರು ಈ ರೀತಿ ಫೋಟೋ ಹಂಚಿಕೊಂಡಾಗ ಟ್ರೋಲ್ ಆಗೋದು ಸಾಮಾನ್ಯ. ಆದರೆ, ನಟಿ ಇದಕ್ಕೆಲ್ಲ ತಲೆ ಕೆಡಸಿಕೊಂಡಿಲ್ಲ. ಈ ಫೋಟೋ ಪೋಸ್ಟ್ ಮಾಡಿದ್ದೂ ಅಲ್ಲದೆ, ಕಮೆಂಟ್ ಬಾಕ್ಸ್​ನ ಆನ್ ಇಟ್ಟಿದ್ದಾರೆ ಅನ್ನೋದು ವಿಶೇಷ.

ಸಾಮಾನ್ಯವಾಗಿ ನಟಿಯರು ಈ ರೀತಿ ಫೋಟೋ ಹಂಚಿಕೊಂಡಾಗ ಟ್ರೋಲ್ ಆಗೋದು ಸಾಮಾನ್ಯ. ಆದರೆ, ನಟಿ ಇದಕ್ಕೆಲ್ಲ ತಲೆ ಕೆಡಸಿಕೊಂಡಿಲ್ಲ. ಈ ಫೋಟೋ ಪೋಸ್ಟ್ ಮಾಡಿದ್ದೂ ಅಲ್ಲದೆ, ಕಮೆಂಟ್ ಬಾಕ್ಸ್​ನ ಆನ್ ಇಟ್ಟಿದ್ದಾರೆ ಅನ್ನೋದು ವಿಶೇಷ.

3 / 5
ಈ ಫೋಟೋ ನೋಡಿದ ಅನೇಕರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ನಟಿಯನ್ನು ಟೀಕಿಸಿದ್ದಾರೆ. ‘ಹಿಂಭಾಗದಲ್ಲಿ ಇರೋ ವರ ಶಾಕ್​ನಲ್ಲಿ ಇದ್ದಾನೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಇವರಿಗೆಲ್ಲ ಏನಾಗಿದೆ’ ಎಂದು ಕೇಳಿದ್ದಾರೆ.

ಈ ಫೋಟೋ ನೋಡಿದ ಅನೇಕರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ನಟಿಯನ್ನು ಟೀಕಿಸಿದ್ದಾರೆ. ‘ಹಿಂಭಾಗದಲ್ಲಿ ಇರೋ ವರ ಶಾಕ್​ನಲ್ಲಿ ಇದ್ದಾನೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಇವರಿಗೆಲ್ಲ ಏನಾಗಿದೆ’ ಎಂದು ಕೇಳಿದ್ದಾರೆ.

4 / 5
ಇನ್ನೂ ಕೆಲವರು ‘ನಿಮ್ಮದೇ ಮದುವೆ ಆಯಿತು ಎಂದುಕೊಂಡೆ. ಪುಣ್ಯ ಹಾಗಲ್ಲ’ ಎಂದು ಕೆಲವರು ಹೇಳಿದ್ದಾರೆ. ಸದ್ಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ನಟಿ ಟ್ರೋಲ್​ಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಇನ್ನೂ ಕೆಲವರು ‘ನಿಮ್ಮದೇ ಮದುವೆ ಆಯಿತು ಎಂದುಕೊಂಡೆ. ಪುಣ್ಯ ಹಾಗಲ್ಲ’ ಎಂದು ಕೆಲವರು ಹೇಳಿದ್ದಾರೆ. ಸದ್ಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ನಟಿ ಟ್ರೋಲ್​ಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

5 / 5

Published On - 7:31 am, Sat, 5 July 25

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ