AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್ ಅವತಾರದಲ್ಲಿ ಮಿಂಚಿದ ನಟಿ ಸಂಯುಕ್ತಾ ಹೆಗಡೆ; ಇಲ್ಲಿದೆ ಫೋಟೋ

ಇತ್ತೀಚೆಗೆ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರಿಗೆ ಗಾಯವಾಗಿತ್ತು. ಈಗ ಅವರು ಚೇತರಿಕೆ ಕಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 15, 2022 | 5:00 PM

ನಟಿ ಸಂಯುಕ್ತಾ ಹೆಗಡೆ ಅವರು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ‘ಕಿರಿಕ್ ಪಾರ್ಟಿ’ ಚಿತ್ರದಿಂದ ಅವರ ಬಣ್ಣದ ಬದುಕು ಆರಂಭವಾಯಿತು. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ನಟಿ ಸಂಯುಕ್ತಾ ಹೆಗಡೆ ಅವರು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ‘ಕಿರಿಕ್ ಪಾರ್ಟಿ’ ಚಿತ್ರದಿಂದ ಅವರ ಬಣ್ಣದ ಬದುಕು ಆರಂಭವಾಯಿತು. ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

1 / 5
ಇತ್ತೀಚೆಗೆ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರಿಗೆ ಗಾಯವಾಗಿತ್ತು. ಈಗ ಅವರು ಚೇತರಿಕೆ ಕಂಡಿದ್ದಾರೆ.

ಇತ್ತೀಚೆಗೆ ಸಿನಿಮಾ ಶೂಟಿಂಗ್ ವೇಳೆ ಸಂಯುಕ್ತಾ ಹೆಗಡೆ ಅವರಿಗೆ ಗಾಯವಾಗಿತ್ತು. ಈಗ ಅವರು ಚೇತರಿಕೆ ಕಂಡಿದ್ದಾರೆ.

2 / 5
ಸಂಯುಕ್ತಾ ಹೆಗಡೆ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಸಂಯುಕ್ತಾ ಹೆಗಡೆ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಸಂಯುಕ್ತಾ ಹೆಗಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದರು. ಆದರೆ, ಗಾಯದ ಸಮಸ್ಯೆ ನಂತರದಲ್ಲಿ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.

ಸಂಯುಕ್ತಾ ಹೆಗಡೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದರು. ಆದರೆ, ಗಾಯದ ಸಮಸ್ಯೆ ನಂತರದಲ್ಲಿ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ.

4 / 5
ಸಂಯುಕ್ತಾ ಹೆಗಡೆ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ನಟಿಸಿದ್ದಾರೆ. ಅಲ್ಲಿಯೂ ಅವರು ಖ್ಯಾತಿ ಗಳಿಸಿದ್ದಾರೆ.

ಸಂಯುಕ್ತಾ ಹೆಗಡೆ ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ನಟಿಸಿದ್ದಾರೆ. ಅಲ್ಲಿಯೂ ಅವರು ಖ್ಯಾತಿ ಗಳಿಸಿದ್ದಾರೆ.

5 / 5
Follow us
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ