Sanchari Vijay: ಸಂಚಾರಿ ವಿಜಯ್​ ಎಂಬ ಪ್ರತಿಭಾವಂತ ಕಲಾವಿದನಿಗೆ, ಅದಕ್ಕೂ ಮಿಗಿಲಾದ ಮಾನವೀಯ ವ್ಯಕ್ತಿಗೆ ಭಾವಪೂರ್ಣ ವಿದಾಯ

Sanchari Vijay Photos: 1983 ಜುಲೈ 18ರಂದು ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ವಿಜಯ್​ ಜನಿಸಿದರು. ವಿಜಯ್​ ಕುಮಾರ್​ ಬಿ. ಎಂಬುದು ಅವರ ಮೂಲ ಹೆಸರು. ಸಣ್ಣ ವಯಸ್ಸಿನಿಂದಲೇ ನಟನೆ ಬಗ್ಗೆ ಆಸಕ್ತಿ ಹೊಂದಿದ್ದ ಅವರು, ರಂಗಭೂಮಿಯಲ್ಲಿ ಪಳಗಿದರು. ಇವರು ‘ಸಂಚಾರಿ’ ಹೆಸರಿನ ಥಿಯೇಟರ್​ ಗ್ರೂಪ್​ನಿಂದ ಬಂದ ಕಾರಣ ಸ್ಯಾಂಡಲ್​ವುಡ್​ನಲ್ಲಿ ಸಂಚಾರಿ ವಿಜಯ್​ ಎಂದೆ ಖ್ಯಾತಿ ಪಡೆದುಕೊಂಡರು.

| Updated By: Skanda

Updated on: Jun 14, 2021 | 1:25 PM

ಸಂಚಾರಿ ವಿಜಯ್

Sanchari Vijay Dead Body towards Panchanahalli from Ravindra Kalakshetra Bengaluru

1 / 9
ಅದ್ಭುತ ನಟನೆ ಮೂಲಕ ಎಲ್ಲರ ಗಮನ ಸೆಳೆದ ವಿಜಯ್ ಕೇವಲ 37ನೇ ವಯಸ್ಸಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಟನೆ ಹಾಗೂ ಸಮಾಜಮುಖಿ ಕೆಲಸ ಎರಡರಲ್ಲೂ ಸೈ ಎನ್ನಿಸಿಕೊಂಡಿದ್ದ ಅವರ ಅಕಾಲಿಕ ವಿದಾಯ ಎಲ್ಲರಲ್ಲೂ ಶೋಕ ಮಡುಗಟ್ಟುವಂತೆ ಮಾಡಿದೆ.

ಅದ್ಭುತ ನಟನೆ ಮೂಲಕ ಎಲ್ಲರ ಗಮನ ಸೆಳೆದ ವಿಜಯ್ ಕೇವಲ 37ನೇ ವಯಸ್ಸಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಟನೆ ಹಾಗೂ ಸಮಾಜಮುಖಿ ಕೆಲಸ ಎರಡರಲ್ಲೂ ಸೈ ಎನ್ನಿಸಿಕೊಂಡಿದ್ದ ಅವರ ಅಕಾಲಿಕ ವಿದಾಯ ಎಲ್ಲರಲ್ಲೂ ಶೋಕ ಮಡುಗಟ್ಟುವಂತೆ ಮಾಡಿದೆ.

2 / 9
ಚಿತ್ರರಂಗದಲ್ಲಿ ಅದೃಷ್ಟಪರೀಕ್ಷೆಗೆ ಸಾಕಷ್ಟು ಜನರು ಮುಂದಾಗುತ್ತಾರೆ. ಆದರೆ, ಎಲ್ಲರಿಗೂ ಯಶಸ್ಸು ಸಿಗೋದಿಲ್ಲ. ಆದರೆ, ಸಂಚಾರಿ ವಿಜಯ್​ಗೆ ನಟನಾ ಕಲೆ ಅದ್ಭುತವಾಗಿ ಒಲಿದಿತ್ತು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಸುಲಲಿತವಾಗಿ ನಿಭಾಯಿಸುತ್ತಿದ್ದರು. ತಾವು ಸೆಲೆಬ್ರಿಟಿ ಎನ್ನುವ ಯಾವುದೇ ಅಹಂ ಅವರಲ್ಲಿ ಎಂದಿಗೂ ಇರಲಿಲ್ಲ.

Sanchari Vijay National Award Winner Actor Who died after Road Accident here are Rare Photos

3 / 9
ಕೊವಿಡ್​ ಸಂದರ್ಭದಲ್ಲಿ ಸಂಚಾರಿ ವಿಜಯ್​ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದರು. ಈ ಹಿಂದೆ ಕೂಡಾ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ವಿಜಯ್ ಇದೇ ಕಾರಣಕ್ಕಾಗಿ ಬಣ್ಣದ ಲೋಕದಾಚೆಗೂ ಅಭಿಮಾನಿಗಳನ್ನು ಹೊಂದಿದ್ದರು.

Actor Sanchari Vijays funeral according to the rituals of Veerashaiva Lingayat at Panchanahalli Chikkamagaluru

4 / 9
1983 ಜುಲೈ 18ರಂದು ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ವಿಜಯ್​ ಜನಿಸಿದರು. ವಿಜಯ್​ ಕುಮಾರ್​ ಬಿ. ಎಂಬುದು ಅವರ ಮೂಲ ಹೆಸರು. ಸಣ್ಣ ವಯಸ್ಸಿನಿಂದಲೇ ನಟನೆ ಬಗ್ಗೆ ಆಸಕ್ತಿ ಹೊಂದಿದ್ದ ಅವರು, ರಂಗಭೂಮಿಯಲ್ಲಿ ಪಳಗಿದರು. ಇವರು ‘ಸಂಚಾರಿ’ ಹೆಸರಿನ ಥಿಯೇಟರ್​ ಗ್ರೂಪ್​ನಿಂದ ಬಂದ ಕಾರಣ ಸ್ಯಾಂಡಲ್​ವುಡ್​ನಲ್ಲಿ ಸಂಚಾರಿ ವಿಜಯ್​ ಎಂದೆ ಖ್ಯಾತಿ ಪಡೆದುಕೊಂಡರು.

1983 ಜುಲೈ 18ರಂದು ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ವಿಜಯ್​ ಜನಿಸಿದರು. ವಿಜಯ್​ ಕುಮಾರ್​ ಬಿ. ಎಂಬುದು ಅವರ ಮೂಲ ಹೆಸರು. ಸಣ್ಣ ವಯಸ್ಸಿನಿಂದಲೇ ನಟನೆ ಬಗ್ಗೆ ಆಸಕ್ತಿ ಹೊಂದಿದ್ದ ಅವರು, ರಂಗಭೂಮಿಯಲ್ಲಿ ಪಳಗಿದರು. ಇವರು ‘ಸಂಚಾರಿ’ ಹೆಸರಿನ ಥಿಯೇಟರ್​ ಗ್ರೂಪ್​ನಿಂದ ಬಂದ ಕಾರಣ ಸ್ಯಾಂಡಲ್​ವುಡ್​ನಲ್ಲಿ ಸಂಚಾರಿ ವಿಜಯ್​ ಎಂದೆ ಖ್ಯಾತಿ ಪಡೆದುಕೊಂಡರು.

5 / 9
2011ರಲ್ಲಿ ತೆರೆಗೆ ಬಂದ ‘ರಂಗಪ್ಪ ಹೋಗ್ಬಿಟ್ಟಾ’ ಸಿನಿಮಾ ಸಂಚಾರಿ ವಿಜಯ್​ ಅವರ ಮೊದಲ ಸಿನಿಮಾ. ರಮೇಶ್​ ಅರವಿಂದ್ ಅಭಿನಯಿಸಿದ ಈ ಚಿತ್ರದಲ್ಲಿ ನೀನಾಸಂ ಸತೀಶ್​, ಮೊದಲಾದವರು ನಟಿಸಿದ್ದರು. ಈ ಚಿತ್ರದಲ್ಲಿ ಸಂಚಾರಿ ವಿಜಯ್​ ಕೂಡ ಕಾಣಿಸಿಕೊಂಡಿದ್ದರು.

2011ರಲ್ಲಿ ತೆರೆಗೆ ಬಂದ ‘ರಂಗಪ್ಪ ಹೋಗ್ಬಿಟ್ಟಾ’ ಸಿನಿಮಾ ಸಂಚಾರಿ ವಿಜಯ್​ ಅವರ ಮೊದಲ ಸಿನಿಮಾ. ರಮೇಶ್​ ಅರವಿಂದ್ ಅಭಿನಯಿಸಿದ ಈ ಚಿತ್ರದಲ್ಲಿ ನೀನಾಸಂ ಸತೀಶ್​, ಮೊದಲಾದವರು ನಟಿಸಿದ್ದರು. ಈ ಚಿತ್ರದಲ್ಲಿ ಸಂಚಾರಿ ವಿಜಯ್​ ಕೂಡ ಕಾಣಿಸಿಕೊಂಡಿದ್ದರು.

6 / 9
ಸಂಚಾರಿ ವಿಜಯ್​

Sanchari Vijay Accident Case: Friend Naveen gives his statement about accident in Jayanagar traffic police station

7 / 9
2015ರಲ್ಲಿ ತೆರೆಗೆ ಬಂದ ಅವರ ನಟನೆಯ ‘ನಾನು ಅವನಲ್ಲ ಅವಳು’ ಸಿನಿಮಾ ಸಂಚಾರಿ ವಿಜಯ್​ ಅವರ ವೃತ್ತಿ ಜೀವನವನ್ನೇ ಬದಲಾಯಿಸಿತು. ಈ ಚಿತ್ರದಲ್ಲಿ ಅವರ ಅದ್ಭುತ ನಟನೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕವು. ಈ ಚಿತ್ರ ತೆರೆಕಂಡ ನಂತರ ಅವರಿಗೆ ಅವಕಾಶಗಳು ತೀವ್ರವಾಗಿ ಹೆಚ್ಚಿದವು. 2017 ಮತ್ತು 2018ರಲ್ಲಿ ಅವರ ನಟನೆಯ 8-9 ಚಿತ್ರಗಳು ತೆರೆಗೆ ಬಂದವು. ಆ್ಯಕ್ಟ್​ 1978 ಅವರ ಕೊನೆಯ ಚಿತ್ರ.

2015ರಲ್ಲಿ ತೆರೆಗೆ ಬಂದ ಅವರ ನಟನೆಯ ‘ನಾನು ಅವನಲ್ಲ ಅವಳು’ ಸಿನಿಮಾ ಸಂಚಾರಿ ವಿಜಯ್​ ಅವರ ವೃತ್ತಿ ಜೀವನವನ್ನೇ ಬದಲಾಯಿಸಿತು. ಈ ಚಿತ್ರದಲ್ಲಿ ಅವರ ಅದ್ಭುತ ನಟನೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳು ಸಿಕ್ಕವು. ಈ ಚಿತ್ರ ತೆರೆಕಂಡ ನಂತರ ಅವರಿಗೆ ಅವಕಾಶಗಳು ತೀವ್ರವಾಗಿ ಹೆಚ್ಚಿದವು. 2017 ಮತ್ತು 2018ರಲ್ಲಿ ಅವರ ನಟನೆಯ 8-9 ಚಿತ್ರಗಳು ತೆರೆಗೆ ಬಂದವು. ಆ್ಯಕ್ಟ್​ 1978 ಅವರ ಕೊನೆಯ ಚಿತ್ರ.

8 / 9
ಸಂಚಾರಿ ವಿಜಯ್​ ‘ಮೇಲೊಬ್ಬ ಮಾಯಾವಿ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದರು. ಸಿನಿಮಾ ಹೆಸರಿನಂತೆ ಸಂಚಾರಿ ವಿಜಯ್​ ಕೂಡ ಮೇಲಿರುವ ಮಾಯಾವಿಯ ಆಟದ ಕೈಗೊಂಬೆಯಾಗಿ ಮೃತಪಟ್ಟಿದ್ದು ನಿಜಕ್ಕೂ ಬೇಸರದ ಸಂಗತಿ.

ಸಂಚಾರಿ ವಿಜಯ್​ ‘ಮೇಲೊಬ್ಬ ಮಾಯಾವಿ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದರು. ಸಿನಿಮಾ ಹೆಸರಿನಂತೆ ಸಂಚಾರಿ ವಿಜಯ್​ ಕೂಡ ಮೇಲಿರುವ ಮಾಯಾವಿಯ ಆಟದ ಕೈಗೊಂಬೆಯಾಗಿ ಮೃತಪಟ್ಟಿದ್ದು ನಿಜಕ್ಕೂ ಬೇಸರದ ಸಂಗತಿ.

9 / 9
Follow us
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ