ಒಡಿಶಾದ ಬೀಚ್ನಲ್ಲಿ ಅರಳಿತು ಕಿಚ್ಚ ಸುದೀಪ್ ಮರಳು ಶಿಲ್ಪ; ಇಲ್ಲಿವೆ ಫೋಟೋಗಳು
ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.
Updated on: Sep 01, 2022 | 7:33 PM
Share

ಕಿಚ್ಚ ಸುದೀಪ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.

ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

ಈ ಶಿಲ್ಪ 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಅನ್ನೋದು ವಿಶೇಷ.

ಇತ್ತೀಚೆಗೆ ಸುದೀಪ್ ಅವರಿಗೆ ಅಂಚೆ ಇಲಾಖೆಯಿಂದ ಗೌರವ ಸಿಕ್ಕಿತ್ತು. ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಇದರ ಜತೆಗೆ ಮರಳು ಶಿಲ್ಪ ಕೂಡ ರಚಿಸಲಾಗುತ್ತಿದೆ.

ಕಿಚ್ಚ ಸುದೀಪ್
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




