ಒಡಿಶಾದ ಬೀಚ್ನಲ್ಲಿ ಅರಳಿತು ಕಿಚ್ಚ ಸುದೀಪ್ ಮರಳು ಶಿಲ್ಪ; ಇಲ್ಲಿವೆ ಫೋಟೋಗಳು
ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.
Updated on: Sep 01, 2022 | 7:33 PM
Share

ಕಿಚ್ಚ ಸುದೀಪ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.

ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

ಈ ಶಿಲ್ಪ 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಅನ್ನೋದು ವಿಶೇಷ.

ಇತ್ತೀಚೆಗೆ ಸುದೀಪ್ ಅವರಿಗೆ ಅಂಚೆ ಇಲಾಖೆಯಿಂದ ಗೌರವ ಸಿಕ್ಕಿತ್ತು. ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಇದರ ಜತೆಗೆ ಮರಳು ಶಿಲ್ಪ ಕೂಡ ರಚಿಸಲಾಗುತ್ತಿದೆ.

ಕಿಚ್ಚ ಸುದೀಪ್
ಮಸ್ತಾನ್ಸಾಬ್ ದರ್ಗಾದಲ್ಲಿ ಕರಗಕ್ಕೆ ಸಲ್ಲಿಸೋ ಪೂಜೆ ಹೇಗಿರುತ್ತೆ?
ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ
ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ
ತಮ್ಮ ನೋವಿನ ಕಥೆ ಹೇಳಿದ ‘ಜೋಡಿ ನಂಬರ್ 1’ ಸ್ಪರ್ಧಿಗಳು
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ
ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವ
ಚೈತ್ರ ಪೌರ್ಣಮಿಯ ಪುಣ್ಯ ಸ್ನಾನ ಮತ್ತು ಮಂತ್ರ ಜಪದ ವಿಶೇಷ ಫಲ
12 ರಾಶಿಗಳ ಮೇಲೆ ಇದರ ಪ್ರಭಾವವೇನು?
ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು
‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಉಪೇಂದ್ರ
