ಒಡಿಶಾದ ಬೀಚ್ನಲ್ಲಿ ಅರಳಿತು ಕಿಚ್ಚ ಸುದೀಪ್ ಮರಳು ಶಿಲ್ಪ; ಇಲ್ಲಿವೆ ಫೋಟೋಗಳು
ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.
Updated on: Sep 01, 2022 | 7:33 PM
Share

ಕಿಚ್ಚ ಸುದೀಪ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.
1 / 5

ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.
2 / 5

ಈ ಶಿಲ್ಪ 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಅನ್ನೋದು ವಿಶೇಷ.
3 / 5

ಇತ್ತೀಚೆಗೆ ಸುದೀಪ್ ಅವರಿಗೆ ಅಂಚೆ ಇಲಾಖೆಯಿಂದ ಗೌರವ ಸಿಕ್ಕಿತ್ತು. ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಇದರ ಜತೆಗೆ ಮರಳು ಶಿಲ್ಪ ಕೂಡ ರಚಿಸಲಾಗುತ್ತಿದೆ.
4 / 5

ಕಿಚ್ಚ ಸುದೀಪ್
5 / 5
Related Photo Gallery
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್ನ ಅಪರಾಧ ಚಟುವಟಿಕೆಗಳು
ಬಳ್ಳಾರಿಯಲ್ಲಿ ಕೊಲ್ಕತ್ತಾ ಕಲಾವಿದರ ಕೈಚಳಕ
9 ಲಕ್ಷದಲ್ಲಿ ಕೇವಲ 1 ಲಕ್ಷ ಶಾಲಾ ಮಕ್ಕಳಿಗೆ ಕಳಪೆ ಶೂ-ಸಾಕ್ಸ್!
ಮೂರುವರೆ ವರ್ಷ ಕಳೆದರೂ ಉಡುಪಿಗೆ ಸಿಗದ ಸುಸಜ್ಜಿತ ಜಿಲ್ಲಾ ಆಸ್ಪತ್ರೆ
ಪುಟಿನ್ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ




