ಒಡಿಶಾದ ಬೀಚ್ನಲ್ಲಿ ಅರಳಿತು ಕಿಚ್ಚ ಸುದೀಪ್ ಮರಳು ಶಿಲ್ಪ; ಇಲ್ಲಿವೆ ಫೋಟೋಗಳು
ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.
Updated on: Sep 01, 2022 | 7:33 PM

ಕಿಚ್ಚ ಸುದೀಪ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.

ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

ಈ ಶಿಲ್ಪ 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಅನ್ನೋದು ವಿಶೇಷ.

ಇತ್ತೀಚೆಗೆ ಸುದೀಪ್ ಅವರಿಗೆ ಅಂಚೆ ಇಲಾಖೆಯಿಂದ ಗೌರವ ಸಿಕ್ಕಿತ್ತು. ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಇದರ ಜತೆಗೆ ಮರಳು ಶಿಲ್ಪ ಕೂಡ ರಚಿಸಲಾಗುತ್ತಿದೆ.

ಕಿಚ್ಚ ಸುದೀಪ್
Related Photo Gallery

IPL 2025: ಐಪಿಎಲ್ ಪುನರಾರಂಭ: RCB ತಂಡಕ್ಕೆ ಮೊದಲ ಮ್ಯಾಚ್

ಇಂತಹ ಸೊಸೆಯಿದ್ದರೆ ಮನೆಯ ನೆಮ್ಮದಿಯೇ ಹಾಳದಂತೆ

ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆಯ ಸಿನಿಮಾಗಳು, ಇಲ್ಲಿವೆ ಪಟ್ಟಿ

ಶತಕಗಳ ಮೇಲೆ ಶತಕ: ಹೊಸ ಇತಿಹಾಸ ರಚಿಸಿದ ಸ್ಮೃತಿ ಮಂಧಾನ

Team India: ಇವರಂತೆ ಭಾರತ ತಂಡದ ಹೊಸ ನಾಯಕ

IPL 2025: ಮುಂದಿನ ಪಂದ್ಯಕ್ಕೆ RCB ನಾಯಕನೇ ಅಲಭ್ಯ..!

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ, ಡ್ರೋನ್ಗಳ ಮೇಲೆ ಭಾರತ ಅಟ್ಯಾಕ್

ಬಾಯಿ ಚಪ್ಪರಿಸಿಕೊಂಡು ತಿನ್ನುವ ಬಿರಿಯಾನಿಗೆ ಈ ಹೆಸರು ಬಂದದ್ದು ಹೇಗೆ?

ಅಂತಿಮ 12: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ವಿರಾಟ್ ಕೊಹ್ಲಿ ನಿವೃತ್ತಿ? ನಿರ್ಧಾರ ಬದಲಿಸುವಂತೆ ಬಿಸಿಸಿಐ ಮನವಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?

ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ

ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ

ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ

ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ

ಕದನ ವಿರಾಮ ಉಲ್ಲಂಘಿಸಿದ ಪಾಕ್ಗೆ ವಾಟಾಳ್ ನಾಗರಾಜ್ ಖಡಕ್ ಕ್ಲಾಸ್

ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿವರಿಸಿದ ಬೆಳಗಾವಿಯ ಯೋಧನ ಪತ್ನಿ

Live: ಆಪರೇಷನ್ ಸಿಂದೂರ್, ಡಿಜಿಎಂಒ ಸುದ್ದಿಗೋಷ್ಠಿ

ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಸಂದೇಹವಿದ್ದರೆ ಪಾಕಿಸ್ತಾನವನ್ನೇ ಕೇಳಿ

India-Pakistan Tensions: ರಕ್ಷಣಾ ಸಚಿವಾಲಯದಿಂದ ಸುದ್ದಿಗೋಷ್ಠಿ
