ಒಡಿಶಾದ ಬೀಚ್​ನಲ್ಲಿ ಅರಳಿತು ಕಿಚ್ಚ ಸುದೀಪ್​ ಮರಳು ಶಿಲ್ಪ; ಇಲ್ಲಿವೆ ಫೋಟೋಗಳು

ಬರ್ತ್​​ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Sep 01, 2022 | 7:33 PM

ಕಿಚ್ಚ ಸುದೀಪ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.

ಕಿಚ್ಚ ಸುದೀಪ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.

1 / 5
ಬರ್ತ್​​ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

ಬರ್ತ್​​ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

2 / 5
ಈ ಶಿಲ್ಪ 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಅನ್ನೋದು ವಿಶೇಷ.  

ಈ ಶಿಲ್ಪ 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಅನ್ನೋದು ವಿಶೇಷ.  

3 / 5
ಇತ್ತೀಚೆಗೆ ಸುದೀಪ್ ಅವರಿಗೆ ಅಂಚೆ ಇಲಾಖೆಯಿಂದ ಗೌರವ ಸಿಕ್ಕಿತ್ತು. ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಇದರ ಜತೆಗೆ ಮರಳು ಶಿಲ್ಪ ಕೂಡ ರಚಿಸಲಾಗುತ್ತಿದೆ.  

ಇತ್ತೀಚೆಗೆ ಸುದೀಪ್ ಅವರಿಗೆ ಅಂಚೆ ಇಲಾಖೆಯಿಂದ ಗೌರವ ಸಿಕ್ಕಿತ್ತು. ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಇದರ ಜತೆಗೆ ಮರಳು ಶಿಲ್ಪ ಕೂಡ ರಚಿಸಲಾಗುತ್ತಿದೆ.  

4 / 5
ಕಿಚ್ಚ ಸುದೀಪ್

ಕಿಚ್ಚ ಸುದೀಪ್

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ