ಒಡಿಶಾದ ಬೀಚ್ನಲ್ಲಿ ಅರಳಿತು ಕಿಚ್ಚ ಸುದೀಪ್ ಮರಳು ಶಿಲ್ಪ; ಇಲ್ಲಿವೆ ಫೋಟೋಗಳು
ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

1 / 5

2 / 5

3 / 5

4 / 5

5 / 5
Follow Us




