ಒಡಿಶಾದ ಬೀಚ್ನಲ್ಲಿ ಅರಳಿತು ಕಿಚ್ಚ ಸುದೀಪ್ ಮರಳು ಶಿಲ್ಪ; ಇಲ್ಲಿವೆ ಫೋಟೋಗಳು
ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.
Updated on: Sep 01, 2022 | 7:33 PM
Share

ಕಿಚ್ಚ ಸುದೀಪ್ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ.

ಬರ್ತ್ಡೇ ಪ್ರಯುಕ್ತ ಒಡಿಶಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯ ತಿಳಿಸಲಾಗಿದೆ. ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಇದನ್ನು ರಚಿಸಿದ್ದಾರೆ.

ಈ ಶಿಲ್ಪ 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಅನ್ನೋದು ವಿಶೇಷ.

ಇತ್ತೀಚೆಗೆ ಸುದೀಪ್ ಅವರಿಗೆ ಅಂಚೆ ಇಲಾಖೆಯಿಂದ ಗೌರವ ಸಿಕ್ಕಿತ್ತು. ಅಂಚೆ ಇಲಾಖೆಯಿಂದ ವಿಶೇಷ ಲಕೋಟೆ ಬಿಡುಗಡೆ ಮಾಡಲಾಗುತ್ತಿದೆ. ಇದರ ಜತೆಗೆ ಮರಳು ಶಿಲ್ಪ ಕೂಡ ರಚಿಸಲಾಗುತ್ತಿದೆ.

ಕಿಚ್ಚ ಸುದೀಪ್

Web contact
TV9 Kannada
Read More
Related Photo Gallery
ಪದತ್ಯಾಗಕ್ಕೆ ಬಂಪರ್ ಗಿಫ್ಟ್:ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ AICC
ಉತ್ತಮ ಆರೋಗ್ಯಕ್ಕಾಗಿ ಎಸಿಯನ್ನು ಎಷ್ಟು ಡಿಗ್ರಿಯಲ್ಲಿ ಇಡಬೇಕು?
ಸಿಎಂ ವಿಜಯ್ ಭೇಟಿ ಮಾಡಿದ ‘ಕರುಪ್ಪು’ ಸಿನಿಮಾದ ನಿರ್ದೇಶಕ ಆರ್.ಜೆ. ಬಾಲಾಜಿ
ಸಿಬಿಎಸ್ಇ ನೂತನ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ಲೋಖಂಡೆ ಸೀತಾರಾಮ್ ನೇಮಕ
ಮಳೆಯಲ್ಲಿ ನೆನೆಯುತ್ತಲೇ ಚರಂಡಿ ಕ್ಲೀನ್ ಮಾಡಿದ ಬೆಂಗಳೂರು ಟ್ರಾಫಿಕ್ ಪೊಲೀಸ್
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!



