AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿರುವ ‘ನೀ ಸಿಗೋವರೆಗೂ’ ಚಿತ್ರಕ್ಕೆ ಕಿಚ್ಚ ಸುದೀಪ್ ಶುಭಕೋರಿದ್ದು ಹೀಗೆ!

Shiva Rajkumar and Kichcha Sudeep: ನಟ ಕಿಚ್ಚ ಸುದೀಪ್ ವಿಶೇಷ ಅತಿಥಿಯಾಗಿ ಆಗಮಿಸಿ ಶಿವರಾಜ್​ಕುಮಾರ್ ನಟನೆಯ 124ನೆಯ ಚಿತ್ರಕ್ಕೆ ಕ್ಲಾಪ್ ಮಾಡಿದರು. ಈ ಅಪರೂಪದ ಸಂದರ್ಭದ ಚಿತ್ರ ಗ್ಯಾಲರಿ ಇಲ್ಲಿದೆ.

TV9 Web
| Edited By: |

Updated on:Aug 17, 2021 | 3:34 PM

Share
ಶಿವರಾಜ್​ಕುಮಾರ್ ನಟನೆಯ 124ನೇ ಚಿತ್ರಕ್ಕೆ ಕ್ಲಾಪ್ ಮಾಡಿದ ನಟ ಸುದೀಪ್

Sandalwood actor Shiva Rajkumar starring 124th movie clapped by Kichcha Sudeep

1 / 7
‘ನೀ ಸಿಗೋವರೆಗೂ’ ಚಿತ್ರತಂಡ

Sandalwood actor Shiva Rajkumar starring 124th movie clapped by Kichcha Sudeep

2 / 7
ಕ್ಲಾಪ್ ಮಾಡುತ್ತಿರುವ ಕಿಚ್ಚ ಸುದೀಪ್

ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರ ನಿರ್ಮಾಣ ಆಗಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರು ಎರಡು ಡಿಫರೆಂಟ್​ ಲುಕ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

3 / 7
ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಈ ಚಿತ್ರದ ಚಿತ್ರೀಕರಣವು ನಾಳೆಯಿಂದ (ಆಗಸ್ಟ್ 18) ಪ್ರಾರಂಭವಾಗಲಿದೆ.

4 / 7
ನಾಯಕಿ ಮೆರ್ಹೀನ್ ಪೀರ್ಜಾದಾ, ಶಿವರಾಜ್​ಕುಮಾರ್ ಹಾಗೂ ಕಿಚ್ಚ ಸುದೀಪ್

ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕೆ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

5 / 7
ಸುದೀಪ್​ಗೆ ಸಿಹಿ ತಿನ್ನಿಸುತ್ತಿರುವ ಶಿವಣ್ಣ

ತಾರಾಗಣದ ಕಾರಣದಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದ್ದು, ನಾಸರ್​, ಸಂಪತ್, ಸಾಧುಕೋಕಿಲ ಮುಂತಾದವರು ನಟಿಸಲಿದ್ದಾರೆ. ಚಿತ್ರವನ್ನು ರಾಮ್ ಧುಳಿಪುಡಿ ನಿರ್ದೇಶನ ಮಾಡುತ್ತಿದ್ದಾರೆ.

6 / 7
ಚಿತ್ರದ ಮುಹೂರ್ತದ ಕಾರ್ಯಕ್ರಮದಲ್ಲಿ ಚಿತ್ರತಂಡ

‘ಟಗರು’ ಚಿತ್ರದಲ್ಲಿ ಮೋಡಿ ಮಾಡಿದ್ದ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಗೂ ಛಾಯಾಗ್ರಾಹಕ ಮಹೇನ್ ಸಿಂಹ ಜೋಡಿ ಈ ಚಿತ್ರದಲ್ಲಿ ಮತ್ತೆ ಒಂದಾಗಲಿದೆ.

7 / 7

Published On - 3:33 pm, Tue, 17 August 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ