AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿರುವ ‘ನೀ ಸಿಗೋವರೆಗೂ’ ಚಿತ್ರಕ್ಕೆ ಕಿಚ್ಚ ಸುದೀಪ್ ಶುಭಕೋರಿದ್ದು ಹೀಗೆ!

Shiva Rajkumar and Kichcha Sudeep: ನಟ ಕಿಚ್ಚ ಸುದೀಪ್ ವಿಶೇಷ ಅತಿಥಿಯಾಗಿ ಆಗಮಿಸಿ ಶಿವರಾಜ್​ಕುಮಾರ್ ನಟನೆಯ 124ನೆಯ ಚಿತ್ರಕ್ಕೆ ಕ್ಲಾಪ್ ಮಾಡಿದರು. ಈ ಅಪರೂಪದ ಸಂದರ್ಭದ ಚಿತ್ರ ಗ್ಯಾಲರಿ ಇಲ್ಲಿದೆ.

TV9 Web
| Edited By: |

Updated on:Aug 17, 2021 | 3:34 PM

Share
ಶಿವರಾಜ್​ಕುಮಾರ್ ನಟನೆಯ 124ನೇ ಚಿತ್ರಕ್ಕೆ ಕ್ಲಾಪ್ ಮಾಡಿದ ನಟ ಸುದೀಪ್

Sandalwood actor Shiva Rajkumar starring 124th movie clapped by Kichcha Sudeep

1 / 7
‘ನೀ ಸಿಗೋವರೆಗೂ’ ಚಿತ್ರತಂಡ

Sandalwood actor Shiva Rajkumar starring 124th movie clapped by Kichcha Sudeep

2 / 7
ಕ್ಲಾಪ್ ಮಾಡುತ್ತಿರುವ ಕಿಚ್ಚ ಸುದೀಪ್

ಬಾಲ ಶ್ರೀರಾಮ ಸ್ಟುಡಿಯೋಸ್​ ಬ್ಯಾನರ್​ನಲ್ಲಿ ‘ನೀ ಸಿಗೋವರೆಗೂ’ ಚಿತ್ರ ನಿರ್ಮಾಣ ಆಗಲಿದೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಅವರು ಎರಡು ಡಿಫರೆಂಟ್​ ಲುಕ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

3 / 7
ಶಿವರಾಜ್​ಕುಮಾರ್ ಪತ್ನಿ ಗೀತಾ ಶಿವರಾಜ್​ಕುಮಾರ್ ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಈ ಚಿತ್ರದ ಚಿತ್ರೀಕರಣವು ನಾಳೆಯಿಂದ (ಆಗಸ್ಟ್ 18) ಪ್ರಾರಂಭವಾಗಲಿದೆ.

4 / 7
ನಾಯಕಿ ಮೆರ್ಹೀನ್ ಪೀರ್ಜಾದಾ, ಶಿವರಾಜ್​ಕುಮಾರ್ ಹಾಗೂ ಕಿಚ್ಚ ಸುದೀಪ್

ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಮೆರ್ಹೀನ್​ ಪೀರ್ಜಾದಾ ಅವರು ‘ನೀ ಸಿಗೋವರೆಗೂ’ ಚಿತ್ರಕ್ಕೆ ನಾಯಕಿ. ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

5 / 7
ಸುದೀಪ್​ಗೆ ಸಿಹಿ ತಿನ್ನಿಸುತ್ತಿರುವ ಶಿವಣ್ಣ

ತಾರಾಗಣದ ಕಾರಣದಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದ್ದು, ನಾಸರ್​, ಸಂಪತ್, ಸಾಧುಕೋಕಿಲ ಮುಂತಾದವರು ನಟಿಸಲಿದ್ದಾರೆ. ಚಿತ್ರವನ್ನು ರಾಮ್ ಧುಳಿಪುಡಿ ನಿರ್ದೇಶನ ಮಾಡುತ್ತಿದ್ದಾರೆ.

6 / 7
ಚಿತ್ರದ ಮುಹೂರ್ತದ ಕಾರ್ಯಕ್ರಮದಲ್ಲಿ ಚಿತ್ರತಂಡ

‘ಟಗರು’ ಚಿತ್ರದಲ್ಲಿ ಮೋಡಿ ಮಾಡಿದ್ದ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಗೂ ಛಾಯಾಗ್ರಾಹಕ ಮಹೇನ್ ಸಿಂಹ ಜೋಡಿ ಈ ಚಿತ್ರದಲ್ಲಿ ಮತ್ತೆ ಒಂದಾಗಲಿದೆ.

7 / 7

Published On - 3:33 pm, Tue, 17 August 21

Follow Us
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್