AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haripriya: ಶೀಘ್ರವೇ ಮೌನ ಮುರಿಯುತ್ತಾರಾ ಹರಿಪ್ರಿಯಾ-ವಸಿಷ್ಠ ಸಿಂಹ? ಎಲ್ಲೆಲ್ಲೂ ಇವರದ್ದೇ ಮಾತುಕತೆ

Haripriya | Vasishta Simha: ಹೊಸದೊಂದು ಚಿತ್ರದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಅದರ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

TV9 Web
| Edited By: |

Updated on: Nov 28, 2022 | 3:20 PM

Share
ಹರಿಪ್ರಿಯಾ-ವಸಿಷ್ಠ ಸಿಂಹ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಈ ಜೋಡಿಗೆ ಅಭಿನಂದನೆ ತಿಳಿಸಲು ಆರಂಭಿಸಿದ್ದಾರೆ.

Sandalwood actors Haripriya and Vasishta Simha may get engaged soon

1 / 5
ಈ ವಿಷಯಕ್ಕೆ ಕುರಿತಂತೆ ಹರಿಪ್ರಿಯಾ ಅವರಾಗಲೀ, ವಸಿಷ್ಠ ಸಿಂಹ ಅವರಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದಷ್ಟು ಬೇಗ ಅವರು ಮೌನ ಮುರಿಯಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

Sandalwood actors Haripriya and Vasishta Simha may get engaged soon

2 / 5
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್​ ಎಂದು ಕರೆದುಕೊಂಡಿದ್ದಾರೆ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್​ ಎಂದು ಕರೆದುಕೊಂಡಿದ್ದಾರೆ.

3 / 5
ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

4 / 5
ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.

ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ