AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haripriya: ಶೀಘ್ರವೇ ಮೌನ ಮುರಿಯುತ್ತಾರಾ ಹರಿಪ್ರಿಯಾ-ವಸಿಷ್ಠ ಸಿಂಹ? ಎಲ್ಲೆಲ್ಲೂ ಇವರದ್ದೇ ಮಾತುಕತೆ

Haripriya | Vasishta Simha: ಹೊಸದೊಂದು ಚಿತ್ರದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಅದರ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

TV9 Web
| Edited By: |

Updated on: Nov 28, 2022 | 3:20 PM

Share
ಹರಿಪ್ರಿಯಾ-ವಸಿಷ್ಠ ಸಿಂಹ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಈ ಜೋಡಿಗೆ ಅಭಿನಂದನೆ ತಿಳಿಸಲು ಆರಂಭಿಸಿದ್ದಾರೆ.

Sandalwood actors Haripriya and Vasishta Simha may get engaged soon

1 / 5
ಈ ವಿಷಯಕ್ಕೆ ಕುರಿತಂತೆ ಹರಿಪ್ರಿಯಾ ಅವರಾಗಲೀ, ವಸಿಷ್ಠ ಸಿಂಹ ಅವರಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದಷ್ಟು ಬೇಗ ಅವರು ಮೌನ ಮುರಿಯಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

Sandalwood actors Haripriya and Vasishta Simha may get engaged soon

2 / 5
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್​ ಎಂದು ಕರೆದುಕೊಂಡಿದ್ದಾರೆ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್​ ಎಂದು ಕರೆದುಕೊಂಡಿದ್ದಾರೆ.

3 / 5
ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

4 / 5
ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.

ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.

5 / 5
Web contact
Web contact

TV9 Kannada

Read More
Follow Us
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ