AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haripriya: ಶೀಘ್ರವೇ ಮೌನ ಮುರಿಯುತ್ತಾರಾ ಹರಿಪ್ರಿಯಾ-ವಸಿಷ್ಠ ಸಿಂಹ? ಎಲ್ಲೆಲ್ಲೂ ಇವರದ್ದೇ ಮಾತುಕತೆ

Haripriya | Vasishta Simha: ಹೊಸದೊಂದು ಚಿತ್ರದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಅದರ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

TV9 Web
| Edited By: |

Updated on: Nov 28, 2022 | 3:20 PM

Share
ಹರಿಪ್ರಿಯಾ-ವಸಿಷ್ಠ ಸಿಂಹ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಈ ಜೋಡಿಗೆ ಅಭಿನಂದನೆ ತಿಳಿಸಲು ಆರಂಭಿಸಿದ್ದಾರೆ.

Sandalwood actors Haripriya and Vasishta Simha may get engaged soon

1 / 5
ಈ ವಿಷಯಕ್ಕೆ ಕುರಿತಂತೆ ಹರಿಪ್ರಿಯಾ ಅವರಾಗಲೀ, ವಸಿಷ್ಠ ಸಿಂಹ ಅವರಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದಷ್ಟು ಬೇಗ ಅವರು ಮೌನ ಮುರಿಯಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

Sandalwood actors Haripriya and Vasishta Simha may get engaged soon

2 / 5
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್​ ಎಂದು ಕರೆದುಕೊಂಡಿದ್ದಾರೆ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್​ ಎಂದು ಕರೆದುಕೊಂಡಿದ್ದಾರೆ.

3 / 5
ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

4 / 5
ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.

ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.

5 / 5
Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್