AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haripriya: ಶೀಘ್ರವೇ ಮೌನ ಮುರಿಯುತ್ತಾರಾ ಹರಿಪ್ರಿಯಾ-ವಸಿಷ್ಠ ಸಿಂಹ? ಎಲ್ಲೆಲ್ಲೂ ಇವರದ್ದೇ ಮಾತುಕತೆ

Haripriya | Vasishta Simha: ಹೊಸದೊಂದು ಚಿತ್ರದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಅದರ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

TV9 Web
| Edited By: |

Updated on: Nov 28, 2022 | 3:20 PM

Share
ಹರಿಪ್ರಿಯಾ-ವಸಿಷ್ಠ ಸಿಂಹ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಈ ಜೋಡಿಗೆ ಅಭಿನಂದನೆ ತಿಳಿಸಲು ಆರಂಭಿಸಿದ್ದಾರೆ.

Sandalwood actors Haripriya and Vasishta Simha may get engaged soon

1 / 5
ಈ ವಿಷಯಕ್ಕೆ ಕುರಿತಂತೆ ಹರಿಪ್ರಿಯಾ ಅವರಾಗಲೀ, ವಸಿಷ್ಠ ಸಿಂಹ ಅವರಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದಷ್ಟು ಬೇಗ ಅವರು ಮೌನ ಮುರಿಯಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

Sandalwood actors Haripriya and Vasishta Simha may get engaged soon

2 / 5
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್​ ಎಂದು ಕರೆದುಕೊಂಡಿದ್ದಾರೆ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್​ ಎಂದು ಕರೆದುಕೊಂಡಿದ್ದಾರೆ.

3 / 5
ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

4 / 5
ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.

ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.

5 / 5
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ