AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ಬೆಡಗಿಯರ ರೀತಿ ಫೋಟೋಶೂಟ್​ನಲ್ಲಿ ಮಿಂಚುವ ಕನ್ನಡದ ಹುಡುಗಿ ಅದ್ವಿತಿ ಶೆಟ್ಟಿ

ನಟಿ ಅದ್ವಿತಿ ಶೆಟ್ಟಿ ಅವರು ವಿವಿಧ ಬಗೆಯ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಗ್ಲಾಮರ್​ ಲುಕ್​ನಲ್ಲಿ ಅದ್ವಿತಿ ಶೆಟ್ಟಿ ಅವರು ಗಮನ ಸೆಳೆಯುತ್ತಿದ್ದಾರೆ. ಕನ್ನಡದ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಗ್ಲಾಮರ್​ಗೂ ಸೈ, ಟ್ರೆಡಿಷನಲ್​ ಲುಕ್​ಗೂ ಸೈ ಎಂಬಂತೆ ಅದ್ವಿತಿ ಶೆಟ್ಟಿ ಅವರು ಪೋಸ್​ ನೀಡಿದ್ದಾರೆ.

ಮದನ್​ ಕುಮಾರ್​
|

Updated on: Aug 23, 2024 | 11:17 PM

Share
ಕನ್ನಡ ಚಿತ್ರರಂಗದಲ್ಲಿ ನಟಿ ಅದ್ವಿತಿ ಶೆಟ್ಟಿ ಅವರು ಗುರುತಿಸಿಕೊಂಡಿದ್ದಾರೆ. ಅನೇಕ ಸಿನಿಮಾಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆಯಲ್ಲೂ ಅದ್ವಿತಿ ಅವರು ಸೂಪರ್ ಆ್ಯಕ್ಟೀವ್​ ಆಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ನಟಿ ಅದ್ವಿತಿ ಶೆಟ್ಟಿ ಅವರು ಗುರುತಿಸಿಕೊಂಡಿದ್ದಾರೆ. ಅನೇಕ ಸಿನಿಮಾಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆಯಲ್ಲೂ ಅದ್ವಿತಿ ಅವರು ಸೂಪರ್ ಆ್ಯಕ್ಟೀವ್​ ಆಗಿದ್ದಾರೆ.

1 / 7
ಫೋಟೋಶೂಟ್​ಗಳ ಬಗ್ಗೆ ಅದ್ವಿತಿ ಶೆಟ್ಟಿ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಚಂದದ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಫ್ಯಾನ್ಸ್​ ಪೇಜ್​ಗಳಲ್ಲಿ ಅವರ ಫೋಟೋಗಳು ವೈರಲ್​ ಆಗಿ, ಸಖತ್​ ಲೈಕ್ಸ್​ ಪಡೆಯುತ್ತವೆ.

ಫೋಟೋಶೂಟ್​ಗಳ ಬಗ್ಗೆ ಅದ್ವಿತಿ ಶೆಟ್ಟಿ ಅವರಿಗೆ ಕ್ರೇಜ್​ ಇದೆ. ಆಗಾಗ ಅವರು ಚಂದದ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಫ್ಯಾನ್ಸ್​ ಪೇಜ್​ಗಳಲ್ಲಿ ಅವರ ಫೋಟೋಗಳು ವೈರಲ್​ ಆಗಿ, ಸಖತ್​ ಲೈಕ್ಸ್​ ಪಡೆಯುತ್ತವೆ.

2 / 7
ಬಾಲಿವುಡ್​ ಸುಂದರಿಯರ ರೀತಿ ಅದ್ವಿತಿ ಶೆಟ್ಟಿ ಕೂಡ ಬೋಲ್ಡ್​ ಆಗಿ ಕಾಣಿಸಿಕೊಳ್ಳುತ್ತಾರೆ. ಕ್ಯಾಮೆರಾ ಎದುರು ಗ್ಲಾಮರಸ್​ ಆಗಿ ಕಣ್ಣುಕುಕ್ಕುವ ಅವರ ಫೋಟೋಗಳಿಗೆ ಅಭಿಮಾನಿಗಳು ಕಮೆಂಟ್​ ಮೂಲಕ ಮೆಚ್ಚುಗೆ ಸೂಚಿಸುತ್ತಾರೆ.

ಬಾಲಿವುಡ್​ ಸುಂದರಿಯರ ರೀತಿ ಅದ್ವಿತಿ ಶೆಟ್ಟಿ ಕೂಡ ಬೋಲ್ಡ್​ ಆಗಿ ಕಾಣಿಸಿಕೊಳ್ಳುತ್ತಾರೆ. ಕ್ಯಾಮೆರಾ ಎದುರು ಗ್ಲಾಮರಸ್​ ಆಗಿ ಕಣ್ಣುಕುಕ್ಕುವ ಅವರ ಫೋಟೋಗಳಿಗೆ ಅಭಿಮಾನಿಗಳು ಕಮೆಂಟ್​ ಮೂಲಕ ಮೆಚ್ಚುಗೆ ಸೂಚಿಸುತ್ತಾರೆ.

3 / 7
ಅದ್ವಿತಿ ಶೆಟ್ಟಿ ಅವರು ಚಿತ್ರರಂಗಕ್ಕೆ ಕಾಲಿಟ್ಟು ಒಂದಷ್ಟು ವರ್ಷಗಳು ಕಳೆದಿವೆ. ‘ಧೀರ ಸಾಮ್ರಾಟ್​’, ‘ಐರಾವನ್​’, ‘ಶುಗರ್​ ಫ್ಯಾಕ್ಟರಿ’, ‘1888’, ‘ಗಿರ್​ಗಿಟ್ಲೆ’ ಮುಂತಾದ ಸಿನಿಮಾಗಳಲ್ಲಿ ಅದ್ವಿತಿ ಶೆಟ್ಟಿ ಬಣ್ಣ ಹಚ್ಚಿದ್ದಾರೆ.

ಅದ್ವಿತಿ ಶೆಟ್ಟಿ ಅವರು ಚಿತ್ರರಂಗಕ್ಕೆ ಕಾಲಿಟ್ಟು ಒಂದಷ್ಟು ವರ್ಷಗಳು ಕಳೆದಿವೆ. ‘ಧೀರ ಸಾಮ್ರಾಟ್​’, ‘ಐರಾವನ್​’, ‘ಶುಗರ್​ ಫ್ಯಾಕ್ಟರಿ’, ‘1888’, ‘ಗಿರ್​ಗಿಟ್ಲೆ’ ಮುಂತಾದ ಸಿನಿಮಾಗಳಲ್ಲಿ ಅದ್ವಿತಿ ಶೆಟ್ಟಿ ಬಣ್ಣ ಹಚ್ಚಿದ್ದಾರೆ.

4 / 7
ಸಿನಿಮಾ ಮಾತ್ರವಲ್ಲದೇ ರಿಯಾಲಿಟಿ ಶೋಗಳಿಂದಲೂ ಅದ್ವಿತಿ ಶೆಟ್ಟಿ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಸದ್ಯಕ್ಕೆ ಸಿನಿಮಾಗಳೇ ಅವರ ಮೊದಲ ಆದ್ಯತೆ ಆಗಿದೆ. ಬೇರೆ ಬೇರೆ ರೀತಿಯ ಪಾತ್ರಗಳನ್ನು ಅದ್ವಿತಿ ಶೆಟ್ಟಿ ಒಪ್ಪಿಕೊಳ್ಳುತ್ತಿದ್ದಾರೆ.

ಸಿನಿಮಾ ಮಾತ್ರವಲ್ಲದೇ ರಿಯಾಲಿಟಿ ಶೋಗಳಿಂದಲೂ ಅದ್ವಿತಿ ಶೆಟ್ಟಿ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಸದ್ಯಕ್ಕೆ ಸಿನಿಮಾಗಳೇ ಅವರ ಮೊದಲ ಆದ್ಯತೆ ಆಗಿದೆ. ಬೇರೆ ಬೇರೆ ರೀತಿಯ ಪಾತ್ರಗಳನ್ನು ಅದ್ವಿತಿ ಶೆಟ್ಟಿ ಒಪ್ಪಿಕೊಳ್ಳುತ್ತಿದ್ದಾರೆ.

5 / 7
ಕಳೆದ ವರ್ಷ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಲ್ಲಿ ಭಾಗವಹಿಸುವಂತೆ ಅದ್ವಿತಿ ಶೆಟ್ಟಿ ಹಾಗೂ ಅವರ ಸಹೋದರಿ ಅಶ್ವಿತಿ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಆದರೆ ಕಾರಣಾಂತಗಳಿಂದ ಅವರ ಆ ಆಫರ್​ ಸ್ವೀಕರಿಸಿರಲಿಲ್ಲ.

ಕಳೆದ ವರ್ಷ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಲ್ಲಿ ಭಾಗವಹಿಸುವಂತೆ ಅದ್ವಿತಿ ಶೆಟ್ಟಿ ಹಾಗೂ ಅವರ ಸಹೋದರಿ ಅಶ್ವಿತಿ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಆದರೆ ಕಾರಣಾಂತಗಳಿಂದ ಅವರ ಆ ಆಫರ್​ ಸ್ವೀಕರಿಸಿರಲಿಲ್ಲ.

6 / 7
ಗ್ಲಾಮರಸ್​ ಗೆಟಪ್​ ಮಾತ್ರವಲ್ಲದೇ ಸಾಂಪ್ರದಾಯಿಕ ಉಡುಪಿನಲ್ಲೂ ಅದ್ವಿತಿ ಶೆಟ್ಟಿ ಅವರು ಮಿಂಚುತ್ತಾರೆ. ಎಲ್ಲ ಹಬ್ಬ-ಹರಿದಿನಗಳಲ್ಲಿ ಅವರು ಬಣ್ಣ ಬಣ್ಣದ ಡ್ರೆಸ್​ ಧರಿಸಿ ಫೋಟೋಗೆ ಪೋಸ್​ ನೀಡುತ್ತಾರೆ.

ಗ್ಲಾಮರಸ್​ ಗೆಟಪ್​ ಮಾತ್ರವಲ್ಲದೇ ಸಾಂಪ್ರದಾಯಿಕ ಉಡುಪಿನಲ್ಲೂ ಅದ್ವಿತಿ ಶೆಟ್ಟಿ ಅವರು ಮಿಂಚುತ್ತಾರೆ. ಎಲ್ಲ ಹಬ್ಬ-ಹರಿದಿನಗಳಲ್ಲಿ ಅವರು ಬಣ್ಣ ಬಣ್ಣದ ಡ್ರೆಸ್​ ಧರಿಸಿ ಫೋಟೋಗೆ ಪೋಸ್​ ನೀಡುತ್ತಾರೆ.

7 / 7
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ